ಬೆಂಗಳೂರು: ಜೂನ್ 11 ರಂದು ಅಂಕಿತ ಪ್ರಕಾಶನದ ಐದು ಪುಸ್ತಕ ಬಿಡುಗಡೆ
ಬೆಂಗಳೂರು, ಜೂನ್ 7: ಕನ್ನಡದ ಉತ್ತಮ ಪುಸ್ತಕಗಳನ್ನು ನೀಡುವಲ್ಲಿ ಎಂದಿಗೂ ಮುಂಚೂಣಿಯಲ್ಲಿರುವ ಅಂಕಿತ ಪ್ರಕಾಶನ, ಇದೇ ಭಾನುವಾರ ಹಿರೇಮಗಳೂರು ಕಣ್ಣನ್ ಸೇರಿದಂತೆ ಖ್ಯಾತ ಲೇಖಕರ ಐದು ಪುಸ್ತಕಗಳನ್ನು ಸಹೃದಯಿಗಳ ಕೈಗೆ ಒಪ್ಪಿಸುತ್ತಿದೆ.
ಬಸವನಗುಡಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ನ ವಾಡಿಯಾ ಸಭಾಂಗಣದಲ್ಲಿ ಜೂನ್ 11 ರಂದು ಬೆಳಗ್ಗೆ 10 ಗಂಟೆಗೆ ಪುಸ್ತಕಗಳು ಲೋಕಾರ್ಪಣೆಗೊಳ್ಳಲಿವೆ.[ಕ್ರೂರತ್ವದ ವಿರುದ್ಧ ಸಾತ್ವಿಕ ಅಭಿಯಾನ: #BeefFest vs #MilkFest]

ಖ್ಯಾತ ವಾಗ್ಮಿ, ಕನ್ನಡ ಪುರೋಹಿತ ಎಂದೇ ಖ್ಯಾತಿ ಪಡೆದ ಹಿರೇಮಗಳೂರು ಕಣ್ಣನ್ ಅವರ 'ಕಣ್ಣನ್ ನೋಟ', ವೈ.ಎನ್. ಗುಂಡೂರಾವ್ ಸಂಪಾದಿಸಿದ 'ಚೌರಸುಖ' , ದೊಡ್ಡೇರಿ ವೆಂಕಟಗಿರಿರಾವ್ ಅವರ ಮೂರು ಕಾದಂಬರಿಗಳಾದ 'ಅವದಾನ', 'ಸಂಪ್ರದಾನ', 'ದೃಷ್ಟಿದಾನ' ಪುಸ್ತಕಗಳು ಬಿಡುಗಡೆಯಾಗಲಿವೆ.
ಖ್ಯಾತ ಸಾಹಿತಿ ಡಾ.ಎಚ್.ಎಸ್.ವೆಂಕಟೇಶಮೂರ್ತಿಯವರು ಕೃತಿಗಳನ್ನು ಲೋಕಾರ್ಪಣೆಗೊಳಿಸಲಿದ್ದು, ಚಿಂತಕ, ಪತ್ರಕರ್ತ ಎನ್. ಎಸ್.ಶ್ರೀಧರಮೂರ್ತಿ, ಖ್ಯಾತ ಹಾಸ್ಯ ಭಾಷಣಕಾರ ವೈ.ವಿ.ಗುಂಡೂರಾವ್, ಹಿರೇಮಗಳೂರು ಕಣ್ಣನ್, ವೈ.ಎನ್.ಗುಂಡೂರಾವ್, ಅನುರಾಧಾ ರಾವ್ ಉಪಸ್ಥಿತರಿರಲಿದ್ದಾರೆ.

ಸಾಹಿತ್ಯ ಪ್ರೇಮಿಗಳು ಭಾನುವಾರ ಬೆಳಗ್ಗೆ 9:30 ಕ್ಕೇ ವಾಡಿಯಾ ಸಭಾಂಗಣಕ್ಕೆ ಬಂದು, ಸಾಹಿತಿಗಳೊಂದಿಗೆ ಉಪಹಾರ ಸ್ವೀಕರಿಸಿ, ಪುಸ್ತಕ ಬಿಡುಗಡೆಯನ್ನು ಕಣ್ತುಂಬಿಸಿಕೊಳ್ಳಬಹುದು.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ












Click it and Unblock the Notifications