ಪಿಎಫ್ ವಿಚಾರದಲ್ಲಿ ನೌಕರರು ಬೀದಿಗಿಳಿದಿದ್ದು ಇದೇ ಮೊದಲಲ್ಲ
ಬೆಂಗಳೂರು, ಏಪ್ರಿಲ್ 20 : ಕೇಂದ್ರ ಸರ್ಕಾರದ ಪಿಎಫ್ ನೀತಿಯ ವಿರುದ್ಧ ಗಾರ್ಮೆಂಟ್ಸ್ ನೌಕರರು ಸೋಮವಾರ ಮತ್ತು ಮಂಗಳವಾರ ಬೆಂಗಳೂರಿನಲ್ಲಿ ಬೀದಿಗಿಳಿದು ಹೋರಾಟ ಮಾಡಿದ್ದಾರೆ. ನೌಕರರು ಪಿಎಫ್ ವಿರುದ್ಧ ಹೋರಾಟ ಮಾಡುತ್ತಿರುವುದು ಇದೇ ಮೊದಲಲ್ಲ.
2001ರಲ್ಲಿಯೂ ಬೆಂಗಳೂರಿನಲ್ಲಿ ನೌಕರರು ಬೃಹತ್ ಪ್ರತಿಭಟನೆ ನಡೆಸಿದ್ದರು. ಆಗ ಗಾರ್ಮೆಂಟ್ಸ್ನಲ್ಲಿ ಕೆಲಸ ಕಳೆದುಕೊಂಡ ನೌಕರರಿಗೆ ಪಿಎಫ್ ಅರ್ಜಿಯನ್ನು ನೀಡಲು ನಿರಾಕರಿಸಿದ ಪಿಎಫ್ ಕಚೇರಿಯ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆದಿತ್ತು. [ಪಿಎಫ್ ವಿಥ್ ಡ್ರಾ ನಿಯಮಕ್ಕೆ ಜುಲೈ 31ರ ತನಕ ಬ್ರೇಕ್]

ಗಾರ್ಮೆಂಟ್ಸ್ ನೌಕರರು 2001ರಲ್ಲಿ ಪ್ರತಿಭಟನೆ ನಡೆಸಿದಾಗ ತುಮಕೂರು ರಸ್ತೆಯಲ್ಲಿ 4 ಗಂಟೆಗಳ ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಎರಡು ದಿನಗಳ ಕಾಲ ನೌಕರರು ಪ್ರತಿಭಟನೆ ನಡೆಸಿದ್ದರು. ಆದರೆ, ಆಗ ಯಾವುದೇ ಗಲಭೆ ನಡೆದಿರಲಿಲ್ಲ. [ಬೆಂಗಳೂರು : ಪ್ರತಿಭಟನೆ ಗಲಭೆ ಆಗಿದ್ದು ಹೇಗೆ?]
ಒನ್ ಇಂಡಿಯಾ ಜೊತೆ ಮಾತನಾಡಿದ ಗಾರ್ಮೆಂಟ್ಸ್ ನೌಕರರು ನಾವು ನಮ್ಮ ಹಕ್ಕಿಗಾಗಿ ಹೋರಾಟ ಮಾಡುತ್ತಿದ್ದೇವೆ. ಗಲಭೆ ಮಾಡುವುದು ನಮ್ಮ ಉದ್ದೇಶವಲ್ಲ. ನಾವು ಶಾಂತಿಯುತವಾಗಿಯೇ ಪ್ರತಿಭಟನೆ ಮಾಡಿದ್ದೇವೆ ಎಂದರು. [ಭವಿಷ್ಯ ನಿಧಿ ನೀತಿ ಬದಲಾವಣೆ, ಸರ್ಕಾರದ ಕೈ ಸುಟ್ಟಿದ್ದೇಕೆ?]
2001ರಲ್ಲಿಯೂ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ್ದೆವು. ಆಗ ಗಾರ್ಮೆಂಟ್ಸ್ ಕಾರ್ಖನೆ ಮಾಲೀಕರ ವಿರುದ್ಧವೂ ನಾವು ಆಕ್ರೋಶ ವ್ಯಕ್ತಪಡಿಸಿದ್ದೆವು. ಕೆಲವು ಮಾಲೀಕರು ನೌಕರರನ್ನು ಇದ್ದಕ್ಕಿದ್ದಂತೆ ಕೆಲಸದಿಂದ ಕಿತ್ತು ಹಾಕಿದ್ದರು ಅದರ ವಿರುದ್ಧವೂ ಹೋರಾಟ ಮಾಡಲಾಗಿತ್ತು ಎಂದು ನೆನೆಪು ಮಾಡಿಕೊಳ್ಳುತ್ತಾರೆ ನೌಕರರು. [ಪಿಟಿಐ ಚಿತ್ರ]
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ












Click it and Unblock the Notifications