ನನ್ನ ಸ್ವಂತ ಮನೆಗೆ ಬಂದಂತನ್ನಿಸುತ್ತಿದೆ: ಬೆಂಗಳೂರಿನಲ್ಲಿ ಪಿಯೂಶ್ ಗೋಯಲ್
ಬೆಂಗಳೂರು, ಜೂನ್ 7: ನಾನು ನನ್ನ ಸ್ವಂತ ಮನೆಗೇ ಬಂದಿದ್ದೇನೆನ್ನಿಸುತ್ತಿದೆ ಎಂದು ದಲಿತರೊಬ್ಬರ ಮನೆಯಲ್ಲಿ ಊಟ ಮಾಡಿದ ನಂತರ ಕೇಂದ್ರ ಇಂಧನ ಸಚಿವ ಪಿಯೂಷ್ ಗೋಯಲ್ ತಮ್ಮ ಸಂತಸ ಹೊರಹಾಕಿದ್ದಾರೆ.
ಎರಡು ದಿನ ಬೆಂಗಳೂರು ಪ್ರವಾಸದಲ್ಲಿದ್ದ ಪಿಯೂಶ್ ಗೋಯಲ್ ನನಗೆ ಈ ಮನೆಯಲ್ಲಿ ಸಿಕ್ಕ ಪ್ರೀತಿ, ಆದರಾತಿಥ್ಯಕ್ಕೆ ನಾನು ಚಿರಋಣಿ, ನನಗೆ ಬೇರೆಲ್ಲೋ ಬಂದಿದ್ದೇನೆ ಎಂದು ಅನ್ನಿಸಲೇ ಇಲ್ಲ. ನನ್ನ ಸ್ವಂತ ತಂಗಿಯ ಮನೆಯಲ್ಲಿದ್ದೇನೆ ಅನ್ನಿಸಿತು. ಇಂಥ ಆದರದ ಆತಿಥ್ಯ ನೀಡಿದ್ದಕ್ಕೆ ಧನ್ಯವಾದ ಎಂದು ಅವರು ಹೇಳಿದರು.[ಸಿದ್ದರಾಮಯ್ಯ ಕಾಲ್ಗುಣವೇ ಸರಿಯಿಲ್ಲ! ಬಿಎಸ್ವೈ ವ್ಯಂಗ್ಯ]

ದೇಶದ ಭವಿಷ್ಯಕ್ಕಾಗಿ, ಪ್ರತಿಯೊಬ್ಬ ವ್ಯಕ್ತಿಯನ್ನೂ ಸಮಾನವಾಗಿ ಕಾಣುವ ಪ್ರಧಾನಿ ನರೇಂದ್ರ ಮೋದಿಯವರ ಇಚ್ಛೆಗೆ ನಾವೆಲ್ಲ ಬಂದ್ಧರಾಗಿದ್ದೇವೆ. ಯಾರನ್ನೂ ತಾರತಮ್ಯದಿಂದ ನೋಡುವುದು ತರವಲ್ಲ. ನಾವೆಲ್ಲರೂ ಸೇರಿ ಭಾರತವನ್ನು ಸೂಪರ್ ಪವರ್ ಮಾಡಬೇಕಿದೆ ಎಂದು ಸಹ ಅವರು ಇದೇ ಸಂದರ್ಭದಲ್ಲಿ ನುಡಿದರು.
ಕಳೆದ ತಿಂಗಳಷ್ಟೇ ಬಿಜೆಪಿ ರಾಷಾಧ್ಯಕ್ಷ ಅಮಿತ್ ಶಾ ಸಹ ಗುಜರಾತಿನ ಛೋಟಾ ಉದಯಪುರ ಜಿಲ್ಲೆಯಲ್ಲಿ ದಲಿತರ ಮನೆಯಲ್ಲಿ ಊಟಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ












Click it and Unblock the Notifications