ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಫ್ಲೆಕ್ಸ್, ರಸ್ತೆಗುಂಡಿ ಮುಗಿತು, ರಾಜಕಾಲುವೆ ಮೇಲೆ ಹೈಕೋರ್ಟ್ ಕೆಂಗಣ್ಣು

|
Google Oneindia Kannada News

ಬೆಂಗಳೂರು, ಸೆ.26: ಬಿಬಿಎಂಪಿ ವ್ಯಾಪ್ತಿಯಲ್ಲಿನ ಬ್ಯಾನರ್, ಫ್ಲೆಕ್ಸ್ ತೆರವು ರಸ್ತೆಗುಂಡಿ ಭರ್ತಿ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಹೈಕೋರ್ಟ್ ಸೂಚನೆ ನೀಡಿತ್ತು ಇದೆಲ್ಲಾ ಮುಗಿದ ನಂತರ ಇದೀಗ ರಾಜಕಾಲುವೆ ನಿರ್ವಹಣೆ ವೈಫಲ್ಯವನ್ನು ಗಂಭೀರವಾಗಿ ಪರಿಗಣಿಸಿದೆ.

ನುಡಿದಂತೆ ನಡೆದ ಪರಮೇಶ್ವರ್, ರಾಜಕಾಲುವೆ ಒತ್ತುವರಿ ತೆರವು ಪುನರಾರಂಭ ನುಡಿದಂತೆ ನಡೆದ ಪರಮೇಶ್ವರ್, ರಾಜಕಾಲುವೆ ಒತ್ತುವರಿ ತೆರವು ಪುನರಾರಂಭ

ರಾಜಕಾಲುವೆ ನಿರ್ವಹಣೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನು ಕರೆಸಿಕೊಂಡು ಮುಖ್ಯ ನ್ಯಾಯಮೂರ್ತಿಗಳು ಹಲವು ಸಲಹೆಗಳನ್ನು ನೀಡಿದ್ದಾರೆ, ಈ ಕುರಿತು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಎಸ್ ಜಿ ಪಂಡಿತ್ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿದೆ.

ರಸ್ತೆಗುಂಡಿ ಮುಚ್ಚುವ ಗಂಡಾಗುಂಡಿ ತಡೆಗೆ ಕೋರ್ಟ್ ಕಮಿಷನ್ ನೇಮಕ ರಸ್ತೆಗುಂಡಿ ಮುಚ್ಚುವ ಗಂಡಾಗುಂಡಿ ತಡೆಗೆ ಕೋರ್ಟ್ ಕಮಿಷನ್ ನೇಮಕ

ನ್ಯಾಯಮೂರ್ತಿಗಳ ಸಲಹೆಗಳೇನು?:ಈಗಿರುವ ಸಮಿತಿ ನಡೆಸುತ್ತಿರುವ ಎರಡು ಸಭೆಗಳ ಬದಲಾಗಿ ಪ್ರತಿ ವಾರ ಸಭೆ ನಡೆಸಬೇಕು, ಬೆಂಗಳೂರಿನ ಸರ್ವಾಂಗೀಣ ವಲಯದ ದೈನಂದಿನ ಸಮಸ್ಯೆಗಳ ಕುರಿತಂತೆ ಈಗಿರುವ ಸಮಿತಿಗೆ ಹೈಕೋರ್ಟ್ ಹಿರಿಯ ವಕೀಲರನ್ನು ನೇಮಕ ಮಾಡಬೇಕು.

ಸಿಎಂ ಟ್ವೀಟ್ ಗೆ ಪ್ರತಿಕ್ರಿಯೆ: ಬಿಬಿಎಂಪಿಗೆ ಛೀ ಥೂ ಎಂದು ಉಗಿದ ಜನತೆ ಸಿಎಂ ಟ್ವೀಟ್ ಗೆ ಪ್ರತಿಕ್ರಿಯೆ: ಬಿಬಿಎಂಪಿಗೆ ಛೀ ಥೂ ಎಂದು ಉಗಿದ ಜನತೆ

HC insists on main canal in Bengaluru after flex and potholes

ರಾಜಕಾಲುವೆ ನಿರ್ವಹಣೆಯಲ್ಲಿ ಬೆಂಗಳೂರು ಒಳಚರಂಡಿ ಮಂಡಳಿ ಹಾಕಿರುವ ಪೈಪ್ ಲೈನ್ ಗಳ ಕುರಿತಂತೆ ಇರುವ ದೂರುಗಳನ್ನು ಸರಿಯಾಗಿ ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿ ವಿಚಾರಣೆಯನ್ನು ಸೆ.27ಕ್ಕೆ ಮುಂದೂಡಿದೆ.

English summary
After alarming direction by the high court BBMP was finally taken action against illegal flex and hoardings and potholes filling operations. Now the court has sought details about main canal maintenance.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X