ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಣ ನೀಡಲು ನಿರಾಕರಣೆ: ಪತ್ನಿಯನ್ನು ಕಲ್ಲಿನಿಂದ ಚಚ್ಚಿಕೊಂದ ಪತಿ

By Nayana
|
Google Oneindia Kannada News

ಬೆಂಗಳೂರು, ಜು.6: ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಚಿಕ್ಕಸಂದ್ರದಲ್ಲಿ ನಡೆದಿದೆ.

ಮಧ್ಯಪ್ರದೇಶ ಮೂಲದ ರಾಜಾಸಿಂಗ್‌ ಆರೋಪಿ, ಮದ್ಯ ಸೇವನೆಗೆ ಹಣ ನೀಡುತ್ತಿಲ್ಲ ಎಂಬ ಕಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ, ರಾಜಾಸಿಂಗ್‌ ಸಿಮೆಂಟ್‌ ಇಟ್ಟಿಗೆಯಿಂದ ಹೊಡೆದು ಪತ್ನಿ ಕಸ್ತೂರಿ 35 ಎಂಬಾಕೆಯನ್ನು ಕೊಲೆ ಮಾಡಿದ್ದಾನೆ.

ಧಾರವಾಡ: ಕುಡಿಯಲು ಹಣ ಕೊಡಲಿಲ್ಲವೆಂದು ತಾಯಿಯನ್ನೇ ಕೊಂದ ಮಗಧಾರವಾಡ: ಕುಡಿಯಲು ಹಣ ಕೊಡಲಿಲ್ಲವೆಂದು ತಾಯಿಯನ್ನೇ ಕೊಂದ ಮಗ

ಹೆಸರಘಟ್ಟ ರಸ್ತೆಯ ಸಪ್ತಗಿರಿ ಲೇಔಟ್‌ನ ಚಿಕ್ಕಸಂದ್ರದಲ್ಲಿ ಸಂಪತಿಗಳು ಕಳೆದ 10 ದಿನಗಳಿಂದ ನೆಲೆಸಿದ್ದರು. ಬೆಂಗಳೂರಿಗೆ ಬಂದು ಗೃಹನಿರ್ಮಾಣ ಕೆಲಸದಲ್ಲಿ ತೊಡಗಿದ್ದರು.

Husband kills his wife after she refuse to give money

ರಾಜಾಸಿಂಗ್‌ ಪ್ರತಿನಿತ್ಯ ಹೆಂಡತಿಗೆ ಹಣ ನೀಡುವುದಾಗಿ ಪೀಡಿಸುತ್ತಿದ್ದ, ಅಂದೂ ಕೂಡ 20 ರೂ ಗಳನ್ನು ನೀಡಲು ಬೇಡಿಕೆ ಇಟ್ಟಿದ್ದ ಆದರೆ ಪತ್ನಿ ನಿರಾಕಿರಿಸಿದ್ದಾಳೆ, ಇದರಿಂದ ಕೋಪಗೊಂಡ ರಾಜಾಸಿಂಗ್ ಸಿಮೆಂಟ್‌ ಇಟ್ಟಿಗೆಯಿಂದ ತಲೆಗೆ ಹೊಡೆದು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಸೋಲದೇವನಗಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
A husband called Rajasingh killed his wife, when she refused to give him money to buy alcohol. Then quarrel ended up with murder.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X