ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಚಾಮರಾಜಪೇಟೇಲಿ JDS ಗೆದ್ದರೆ ನನ್ನ ರುಂಡ ಕತ್ತರಿಸಿ ಇಡುತ್ತೇನೆ’

ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಚಾಮರಾಜ ಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದರೆ ನನ್ನ ರುಂಡ ಕತ್ತರಿಸಿ ಇಡುವೆ ಎಂದು ಜೆಡಿಎಸ್ ನ ಬಂಡಾಯ ಶಾಸಕ ಜಮೀರ್ ತಿಳಿಸಿದ್ದಾರೆ.

By ಒನ್ ಇಂಡಿಯಾ ನ್ಯೂಸ್ ಡೆಸ್ಕ್
|
Google Oneindia Kannada News

ಬೆಂಗಳೂರು, ಜುಲೈ 22: ಮುಂಬರುವ ವಿಧಾನ ಸಭೆ ಚುನಾವಣೆಯ ವೇಳೆ, ಚಾಮರಾಜ ಪೇಟೆಯಲ್ಲಿ ಜೆಡಿಎಸ್ ಪರವಾಗಿ ಯಾರೇ ಚುನಾವಣೆಗೆ (ವಿಧಾನಸಭಾ ಚುನಾವಣೆ) ನಿಲ್ಲಲಿ. ಅವರು ಸೋಲುವುದು ಮಾತ್ರವಲ್ಲ, ಠೇವಣಿಯನ್ನೂ ಕಳೆದುಕೊಳ್ಳಲಿದ್ದಾರೆ ಎಂದು ಜೆಡಿಎಸ್ ನ ಬಂಡಾಯ ಶಾಸಕ ಜಮೀರ್ ಅಹ್ಮದ್, ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡರಿಗೆ ಬಹಿರಂಗ ಸವಾಲು ಹಾಕಿದ್ದಾರೆ.

ಏ ಕ್ಯಾ ಜಮೀರ್ ಭಾಯ್, ನಿಮ್ಮನ್ನು ಬೆಳೆಸಿದ ದೇವೇಗೌಡರಿಗೇ ಚಾಲೆಂಜಾ! ಏ ಕ್ಯಾ ಜಮೀರ್ ಭಾಯ್, ನಿಮ್ಮನ್ನು ಬೆಳೆಸಿದ ದೇವೇಗೌಡರಿಗೇ ಚಾಲೆಂಜಾ!

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡುವಾಗ ರೋಷಾವೇಶವಾಗಿ ಹೇಳಿಕೆ ನೀಡಿದ ಅವರು, ಚಾಮರಾಜ ಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಗೆದ್ದರೆ ತಾವು ತಮ್ಮ ರುಂಡ ಕತ್ತರಿಸಿ ಇಡುವುದಾಗಿ ಹೇಳಿದರು.

if jds wins in chamarajpet of bengaluru, i behead my self says JDS rebellion Zameer Ahmed

''ಕ್ಷೇತ್ರದ ಜನರು ತಮ್ಮನ್ನು (ಜಮೀರ್) ಪ್ರೀತಿಸುತ್ತಿದ್ದಾರೆ. ದೇವೇಗೌಡರನ್ನಲ್ಲ. ಇದು ಜೆಡಿಎಸ್ ನಾಯಕರಿಗೆ ಅರ್ಥವಾಗಬೇಕು'' ಎಂದು ಗುಡುಗಿದರು.

English summary
JDS rebel leader and MLA Zameer Ahmed challenged party's supremo Devegowda to win Chamarajanagar constituency in next assembly election. He said, any JDS candidate in the constituency not only loose the vote but also loose the deposit also. He also stated that, if JDS wins here, he behead himself.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X