ಆರೋಗ್ಯ ಕಾಪಾಡುವ ವೈದ್ಯರಿಗೆ ಥ್ಯಾಂಕ್ಸ್ ಹೇಳಿದ ಟ್ವೀಟ್ ಲೋಕ
ಬೆಂಗಳೂರು, ಜು.1: ಭಾರತರತ್ನ ಡಾ.ಬಿದನ್ ಚಂದ್ರ ರಾಯ್ ಅವರ ನೆನಪಿನಲ್ಲಿ ಜು.1ರಂದು ದೇಶದೆಲ್ಲೆಡೆ ರಾಷ್ಟ್ರೀಯ ವೈದರ ದಿನಾಚರಣೆ' ನಡೆಯುತ್ತಿದೆ. ಈ ದಿನ ಮಹಾವೈದ್ಯ ಬಿಸಿ ರಾಯ್ ಅವರ ಜಯಂತಿ ಹಾಗೂ ವರ್ಧಂತಿ ದಿನವಾಗಿರುವುದು ವಿಶೇಷ.
ಪಶ್ಚಿಮ ಬೆಂಗಾಳದ ಮುಖ್ಯಮಂತ್ರಿಯೂ ಆಗಿದ್ದ ಡಾ.ಬಿದನ್ ಚಂದ್ರ ರಾಯ್ ಅವರು ಮಹಾತ್ಮಾ ಗಾಂಧೀಜಿ ಅವರ ಆಪ್ತ ಮಿತ್ರ ಹಾಗೂ ಪರ್ಸನಲ್ ಡಾಕ್ಟರ್ ಆಗಿದ್ದವರು. [ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ]
ಡಾ.ಬಿದನ್ ಚಂದ್ರ ರಾಯ್ ಅವರು ಲಂಡನ್ನಿನಿಂದ ಎಫ್.ಆರ್.ಸಿ.ಎಸ್ ಹಾಗೂ ಎಂ.ಆರ್.ಸಿ.ಪಿ ಪದವಿ ಪಡೆದ ನಂತರ ಭಾರತದಲ್ಲಿ ವೈದ್ಯ ವೃತ್ತಿ ಆರಂಭಿಸಿದರು. ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳಾಗಿ 14 ವರ್ಷ ಕರ್ತವ್ಯ ನಿಭಾಯಿಸಿದ ರಾಯ್ ಅವರು ಸಿಎಂ ಆಗಿದ್ದಾಗಲೂ ಪ್ರತಿ ದಿನ ಸುಮಾರು 2 ಗಂಟೆಗಳ ಕಾಲ ರೋಗಿಗಳಿಗೆ ಉಚಿತ ಚಿಕಿತ್ಸೆಯನ್ನು ನೀಡುತ್ತಿದ್ದರು. [ಡಾಕ್ಟರ್ ಕೊಟ್ಟ ಚೀಟಿ ಇನ್ಮುಂದೆ ನಿಮಗೂ ಅರ್ಥವಾಗುತ್ತೆ]
ಡಾ.ಬಿ.ಸಿ.ರಾಯ್ ಅವರ ಜನಸೇವೆಯನ್ನು ಪರಿಗಣಿಸಿ ಜನಸಾಮಾನ್ಯರು ಕೃತಜ್ಞತೆಯನ್ನು ಸಲ್ಲಿಸುವ ದಿನ. ಆಧುನಿಕ ವೈದ್ಯಕೀಯ ಪದ್ಧತಿಯಲ್ಲಿ ವೃತ್ತಿ ನಿರತರಾಗಿರುವ ಎಲ್ಲ ವೈದ್ಯರಿಗೂ ಈ ದಿನ ಸುದಿನದಂದು ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್ ನಲ್ಲಿರುವ #ThankYouDoctor ಅಡಿಯಲ್ಲಿ ಬಂದಿರುವ ಟ್ವೀಟ್ ಗಳ ಸಂಗ್ರಹ ಇಲ್ಲಿದೆ.

ರೋಗಿಗಳಿಗೆ ಉಚಿತ ಚಿಕಿತ್ಸೆ
ರಾಯ್ ಅವರು ಸಿಎಂ ಆಗಿದ್ದಾಗಲೂ ಪ್ರತಿ ದಿನ ಸುಮಾರು 2 ಗಂಟೆಗಳ ಕಾಲ ರೋಗಿಗಳಿಗೆ ಉಚಿತ ಚಿಕಿತ್ಸೆಯನ್ನು ನೀಡುತ್ತಿದ್ದರು.
|
ನಮ್ಮ ಜೀವನ ಬದಲಾಯಿಸಿದ ವೈದ್ಯರು
ನಮ್ಮ ಜೀವನ ಬದಲಾಯಿಸಿದ ವೈದ್ಯರಿಗೆ ನಮನ,.
|
ನಿಮ್ಮ ವೈದ್ಯರ ಬಗ್ಗೆ ನಾಲ್ಕು ಮೆಚ್ಚುಗೆ ಸೂಸಿ
ನಿಮ್ಮ ವೈದ್ಯರ ಬಗ್ಗೆ ನಾಲ್ಕು ಮೆಚ್ಚುಗೆ ಮಾತುಗಳನ್ನಾಡಿ
|
ವಿವಿಧ ವೈದ್ಯ ಸಂಸ್ಥೆಗಳಿಂದ ಡಾಕ್ಟರ್ಸ್ ಡೇ
ವಿವಿಧ ವೈದ್ಯ ಸಂಸ್ಥೆಗಳಿಂದ ಡಾಕ್ಟರ್ಸ್ ಡೇ ಕುರಿತಂತೆ ಟ್ವೀಟ್.
|
ಹೃದಯ ಬಡಿತ ನಿಮಗೆ ಅರ್ಥವಾಗುತ್ತದೆ
ನಮ್ಮ ಹೃದಯ ಬಡಿತ ನಿಮಗೆ ಅರ್ಥವಾಗುತ್ತದೆ
ಡಾಕ್ಟರ್ಸ್ ಡೇ ಸ್ಪೆಷಲ್ ವಿಡಿಯೋ
ಪ್ರಾಕ್ಟೋ ಕಡೆಯಿಂದ ಡಾಕ್ಟರ್ಸ್ ಡೇ ಸ್ಪೆಷಲ್ ವಿಡಿಯೋ
|
ನಿಮ್ಮ ಬರವಣಿಗೆ ಬದಲಾಗಲಿ
ನಿಮ್ಮ ಬರವಣಿಗೆ ಬದಲಾಗಲಿ ಆರ್ಥವಾಗುವಂತೆ ಬರೀರಿ ಎಂಬ ತಮಾಷೆ ಟ್ವೀಟ್
|
ರಾಷ್ಟ್ರೀಯ ವೈದ್ಯ ದಿನದ ಶುಭ ಹಾರೈಕೆಗಳು
ರಾಷ್ಟ್ರೀಯ ವೈದ್ಯ ದಿನದ ಶುಭ ಹಾರೈಕೆಗಳು, ಡಾ. ಬಿಸಿ ರಾಯ್ ನೆನಪಿಸಿಕೊಳ್ಳೋಣ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications