ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಐಟಿ ಅಧಿಕಾರಿ ಪುತ್ರ ಶರತ್ ಹತ್ಯೆಯ ಪ್ರಮುಖ ಆರೋಪಿ ಬಂಧನ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 25 : ಆದಾಯ ತೆರಿಗೆ ಅಧಿಕಾರಿ ಪುತ್ರ ಶರತ್ ಹತ್ಯೆಯ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಶರತ್ ಕೊಲೆ ಕೇಸ್ ಗೆ ಟ್ವಿಸ್ಟ್: ಸ್ನೇಹಿತನಿಂದಲೇ ಅಪಹರಣ, ಹತ್ಯೆ ಶರತ್ ಕೊಲೆ ಕೇಸ್ ಗೆ ಟ್ವಿಸ್ಟ್: ಸ್ನೇಹಿತನಿಂದಲೇ ಅಪಹರಣ, ಹತ್ಯೆ

ಶರತ್ ಅಪಹರಣ ಹಾಗೂ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಾಂತಕುಮಾರ್ ಅಲಿಯಾಸ್ ಶಾಂತನನ್ನು ಇಂದು (ಸೆಪ್ಟೆಂಬರ್ 25) ನಗರದ ಕೆಂಪೇಗೌಡ ಬಸ್ ನಿಲ್ದಾಣದ ಬಳಿ ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ಈಗಾಗಲೇ ನಾಲ್ಕು ಆರೋಪಿಗಳನ್ನು ಬಂಧಿಸಲಾಗಿದೆ.

IT officer son Sharath Kidnap and murder case prime accused arrested in Bengaluru

ಸೆ.12ರಂದು ಶರತ್ ನನ್ನು ಅಪಹರಣ ಮಾಡಿದ್ದ ಆರೋಪಿಗಳು ಅಂದೇ ಶರತ್ ಪೋಷಕರಿಗೆ 50 ಲಕ್ಷ ರು. ಹಣ ನೀಡುವಂತೆ ಮತ್ತು ಪೊಲೀಸರಿಗೆ ದೂರು ನೀಡದಂತೆ ವಿಡಿಯೋ ಕಳಿಸಿದ್ದರು. ಆದರೆ, ಶರತ್ ತಂದೆ ಪೊಲೀಸರಿಗೆ ದೂರು ನೀಡಿದ ವಿಚಾರ ತಿಳಿದ ತಕ್ಷಣ ಶರತ್ ನನ್ನು ಹತ್ಯೆ ಮಾಡಿದ್ದರು.

English summary
The prime accused has been has been nabbed in IT officer son Sharath Kidnap and murder case. The Police have arrested Shanthakumar alias Shantha in Majestic, Bengaluru on September 25.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X