ಜಿಎಸ್ ಟಿಗೆ ರಾಜ್ಯ ಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ
ಎಫ್ ಕೆಸಿಸಿಐ ಶತಮಾನೋತ್ಸವ ಭವನ ಉದ್ಘಾಟನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ; ಜಿಎಸ್ ಟಿ ತಯಾರಿ ವಿಚಾರದಲ್ಲಿ ಇತರೆ ರಾಜ್ಯಗಳಿಗೆ ಹೋಲಿಸಿದರೆ, ನಮ್ಮ ರಾಜ್ಯ ಮುಂದಿದೆ ಎಂದ ಸಿಎಂ.
ಬೆಂಗಳೂರು, ಮೇ 3: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 'ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ)' ಜಾರಿಗೊಳಿಸಲು ರಾಜ್ಯ ಸರ್ಕಾರ ಸಿದ್ದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಗರದಲ್ಲಿ ನಡೆದ ಎಫ್ ಕೆಸಿಸಿಐ ಶತಮಾನೋತ್ಸವ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ''ಜಿಎಸ್ ಟಿ ಅನುಷ್ಠಾನಗೊಳಿಸಲು ಬೇಕಾದ ಎಲ್ಲಾ ಸಿದ್ಧತೆಗಳನ್ನು ರಾಜ್ಯ ಸರ್ಕಾರ ಮಾಡಿಕೊಂಡಿದೆ. ಹಾಗಾಗಿ, ಕೇಂದ್ರ ಸರ್ಕಾರ ಯಾವಾಗ ಬೇಕಾದರೂ ಜಿಎಸ್ ಟಿ ಜಾರಿಗೆ ತಂದರೂ ಅದನ್ನು ಸಮರ್ಪಕವಾಗಿ ರಾಜ್ಯದಲ್ಲಿ ಜಾರಿಗೊಳಿಸಲಾಗುವುದು'' ಎಂದರು.[ಯಾರೇನೇ ಅಂದ್ರೂ ಬ್ರಿಗೇಡ್ ಕೈಬಿಡಲ್ಲ: ಈಶ್ವರಪ್ಪ]

''ಜಿಎಸ್ ಟಿ ಅನುಷ್ಠಾನ ಸಮರ್ಪಕವಾಗಿ ಆಗಲು ಈಗಾಗಲೇ ರಾಜ್ಯದ ಅಧಿಕಾರಿಗಳಿಗೆ ಸೂಕ್ತ ತರಬೇತಿ ನೀಡಲಾಗಿದೆ. ಜಿಎಸ್ ಟಿ ತಯಾರಿ ವಿಚಾರದಲ್ಲಿ ಇತರೆ ರಾಜ್ಯಗಳಿಗೆ ಹೋಲಿಸಿದರೆ, ನಮ್ಮ ರಾಜ್ಯ ಮುಂದಿದೆ'' ಎಂದು ಅವರು ಹೇಳಿದರು.[ಈಶ್ವರಪ್ಪ ವಿಚಾರದಲ್ಲಿ ಅಮಿತ್ ಶಾ ತಲೆ ಕೆಟ್ಟು ಮೊಸರು ಗಡಿಗೆ]
More From
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral











Click it and Unblock the Notifications