ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸೋಮವಾರ ದೆಹಲಿಗೆ ಕುಮಾರಸ್ವಾಮಿ, ರಾಹುಲ್-ಸೋನಿಯಾ ಭೇಟಿ

By Manjunatha
|
Google Oneindia Kannada News

ಬೆಂಗಳೂರು, ಮೇ 20: ಜೆಡಿಎಸ್‌ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ನಾಳೆ (ಸೋಮವಾರ) ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ, ಅಲ್ಲಿ ಕಾಂಗ್ರೆಸ್ ಹಿರಿತಲೆ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಅವರು ಭೇಟಿ ಆಗಲಿದ್ದಾರೆ.

ಈ ಸಂದರ್ಭದಲ್ಲಿ ಮಹತ್ವದ ವಿಷಯಗಳ ಚರ್ಚೆಯಾಗುವ ಸಂಭವ ಇದೆ. ಖಾತೆ ಹಂಚಿಕೆ, ಸರ್ಕಾರದ ನೀತಿಗಳು, ಶಿಸ್ತು ಸಮಿತಿ, ಪ್ರವರ್ತನೆಗಳು ಇನ್ನುಳಿದ ವಿಷಯಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ.

Kumaraswamy to meet Sonia Gandhi and Rahul on Mandya

ರಾಜೀವ್ ಗಾಂಧಿ ಪುಣ್ಯ ತಿಥಿ: ಕುಮಾರಸ್ವಾಮಿ ಪ್ರಮಾಣ ವಚನ ಮುಂದೂಡಿಕೆರಾಜೀವ್ ಗಾಂಧಿ ಪುಣ್ಯ ತಿಥಿ: ಕುಮಾರಸ್ವಾಮಿ ಪ್ರಮಾಣ ವಚನ ಮುಂದೂಡಿಕೆ

ಸೋಮವಾರ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಪುಣ್ಯತಿಥಿ ಇರುವ ಕಾರಣ ಸೋಮವಾರ ಮಾಡಬೇಕಿದ್ದ ಪ್ರಮಾಣವಚನ ಕಾರ್ಯಕ್ರಮವನ್ನು ಬುಧವಾರ (ಮೇ 20) ಕ್ಕೆ ಮುಂದೂಡಲಾಗಿದೆ. ಪ್ರಮಾಣ ವಚನ ಸ್ವೀಕರಿಸದ 24 ಗಂಟೆಗಳ ನಂತರ ಬಹುಮತ ಸಾಬೀತು ಮಾಡುತ್ತೇನೆಂದು ಕುಮಾರಸ್ವಾಮಿ ಹೇಳಿದ್ದಾರೆ.

English summary
HD Kumaraswamy will meet Congress leader Sonia Gandhi and Rahul Gandhi on Monday in Delhi. He will take oath as Karnataka chief minister on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X