ಕನ್ನಡ ಮಾಧ್ಯಮ- ಸುಪ್ರೀಂ ತೀರ್ಪು ಸ್ವಾಗತಾರ್ಹ: ಕುಸ್ಮಾ
ಬೆಂಗಳೂರು, ಮೇ. 7: ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಮಾಧ್ಯಮ ಕಡ್ಡಾಯವಲ್ಲ ಎಂದು ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ಕರ್ನಾಟಕ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿಗಳ ಸಂಘ (ಕುಸ್ಮಾ) ಸ್ವಾಗತಿಸಿದೆ.
ಕುಸ್ಮಾ ಅಧ್ಯಕ್ಷ ವಿ.ಆರ್.ಎನ್. ರೆಡ್ಡಿ ಒನ್ಇಂಡಿಯಾ ಕನ್ನಡದೊಂದಿಗೆ ಮಾತನಾಡಿ ಕುಸ್ಮಾ ಕನ್ನಡ ಭಾಷಾ ವಿರೋಧಿ ಸಂಘಟನೆ ಎಂಬ ಹಲವರಲ್ಲಿ ಬಂದಿದೆ. ನಿಜವಾಗಿಯೂ ಇದು ತಪ್ಪು ಭಾವನೆ. ಕುಸ್ಮಾ ವಿದ್ಯಾರ್ಥಿಗಳ ಪೋಷಕರ ಪರವಾಗಿ ಕೆಲಸ ಮಾಡುವ ಸಂಸ್ಥೆಯಾಗಿದೆ. ಈ ತೀರ್ಪಿನಿಂದ ಸರ್ಕಾರಕ್ಕೆ ಮುಖಭಂಗವಾಗಿದೆ, ಕುಸ್ಮಾ ಹೋರಾಟಕ್ಕೆ ಜಯವಾಗಿದೆ ಎಂದು ಬಿಂಬಿಸಲಾಗುತ್ತಿದೆ. ನಿಜವಾಗಿಯೂ ಇದು ಮಕ್ಕಳ ಪೋಷಕರಿಗೆ ಸಂದ ಜಯ ಎಂದು ತೀರ್ಪನ್ನು ಸ್ವಾಗತಿಸಿದ್ದಾರೆ.[ಕನ್ನಡದ ಭವಿಷ್ಯಕ್ಕೆ ಮಾರಕವಾದ ಸುಪ್ರೀಂ ತೀರ್ಪು]
ಭಾರತದಲ್ಲಿ ಎಲ್ಲಾ ಕಡೆ ಒಂದೇ ರೀತಿಯ ಒಂದೇ ರೀತಿಯ ಪಠ್ಯ ಶಿಕ್ಷಣವನ್ನು ಜಾರಿಗೆ ತಂದಲ್ಲಿ ಈ ರೀತಿಯ ಸಮಸ್ಯೆಯನ್ನು ನಿವಾರಿಸಹುದು. ಸರ್ಕಾರ ಮತ್ತೊಮ್ಮೆ ಮೇಲ್ಮನವಿ ಸಲ್ಲಿಸಿದರೂ ಸರ್ಕಾರದ ಪರವಾಗಿ ತೀರ್ಪು ಬರುವ ಸಾಧ್ಯತೆ ಕಡಿಮೆ ಎಂದು ಅವರು ಹೇಳಿದರು.[ಕನ್ನಡ ಮಾಧ್ಯಮ ಕಡ್ಡಾಯವಲ್ಲ : ಸುಪ್ರೀಂ ತೀರ್ಪು]

ಬಡ ಪೋಷಕರ ಮೇಲೆ ಸರ್ಕಾರ ಬಲವಂತವಾಗಿ ಪ್ರಾಥಮಿಕ ಶಿಕ್ಷಣ ಹಂತದಲ್ಲಿ ಕಲಿಕಾ ಮಾಧ್ಯಮವಾಗಿ 'ಮಾತೃಭಾಷೆಯನ್ನು' ಹೇರಿದ್ದೇ ತಪ್ಪು. ಬಳಿಕ ಈ ಸಮಸ್ಯೆ ನಿವಾರಣೆಗೆ ಸರ್ಕಾರ ಸಂಧಾನವೇನದರೂ ನಡೆಸುತ್ತಿದ್ದರೆ ಪರಿಹಾರ ಮಾಡಬಹುದಿತ್ತು. ಈಗ ಸುಪ್ರೀಂ ಕೋರ್ಟ್ ಕಲಿಕಾ ಮಾಧ್ಯಮ ಪೋಷಕರ ಹಕ್ಕು ಎಂದು ಹೇಳಿರುವುದರಿಂದ ಸಾಕಷ್ಟು ಸಂಖ್ಯೆಯ ಬಡ ಪೋಷಕರಿಗೆ ನೆಮ್ಮದಿ ಸಿಕ್ಕಿದಂತಾಗಿದೆ ಎಂದು ನುಡಿದರು.[ಸುಪ್ರೀಂ ತೀರ್ಪು : ಅನಂತಮೂರ್ತಿ ಹೇಳಿದ್ದೇನು?]
ಜಾಗತೀಕರಣದ ಸಂದರ್ಭದಲ್ಲಿ ಪೋಷಕರಿಗೆ ಮಕ್ಕಳ ಭವಿಷ್ಯ ಮುಖ್ಯ. ಯಾವ ಮಾಧ್ಯಮದಲ್ಲಿ ತಮ್ಮ ಮಕ್ಕಳು ಶಿಕ್ಷಣ ಪಡೆದರೆ ಒಳ್ಳೇದಾಗುತ್ತದೆ ಎನ್ನುವ ಬಗ್ಗೆ ಪೋಷಕರಿಗೆ ಚೆನ್ನಾಗಿ ಅರಿವಿದೆ. ರಾಜ್ಯ ಸರ್ಕಾರ ಈ ವಿಚಾರವನ್ನು ಬದಿಗೊತ್ತಿ, ಕನ್ನಡ ಮಾಧ್ಯಮದ ಶಾಲೆ ಅಭಿವೃದ್ಧಿಯ ಕಡೆ ಮೊದಲು ಗಮನ ಕೊಡಲಿ ಎಂದು ಅವರು ಸರ್ಕಾರಕ್ಕೆಸಲಹೆ ನೀಡಿದರು.
-
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ












Click it and Unblock the Notifications