ಅಪ್ರಾಪ್ತರ ಕೈಗೆ ಎಣ್ಣೆ ಗ್ಲಾಸ್! ವಿರುದ್ಧ ರಾಜೀವ್ ವಿನೂತನ ಜಾಗೃತಿ
ಬೆಂಗಳೂರು, ಜೂ.20: ಬೆಂಗಳೂರು ಸೇರಿದಂತೆ ಮಹಾನಗರಗಳಲ್ಲಿ ಅಪ್ರಾಪ್ತರ ಕೈಗೆ ಆಲ್ಕೋಹಾಲ್ ಗ್ಲಾಸ್ ಸಿಗುತ್ತಿದೆ. ತಂಬಾಕು ಸೇವನೆ ಬಗ್ಗೆ ಕಾಳಜಿ ವಹಿಸಿರುವ ಸರ್ಕಾರ ಮದ್ಯಪಾನದ ಬಗ್ಗೆಯೂ ಜಾಗೃತಿ ವಹಿಸಬೇಕು. ಈ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿ ಸಂಸದ ರಾಜೀವ್ ಚಂದ್ರಶೇಖರ್ ವಿನೂತನ ಜಾಗೃತಿ ಅಭಿಯಾನ ಆರಂಭಿಸಿದ್ದಾರೆ.
ಅಪ್ರಾಪ್ತರಿಗೆ ಬಾರ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಮದ್ಯ ಸರ್ವ್ ಮಾಡಲಾಗುತ್ತಿದೆ. ಈ ಬಗ್ಗೆ ಕರ್ನಾಟಕ ಕೂಡಲೇ ಎಚ್ಚೆತ್ತುಕೊಳ್ಳಬೇಕು. ಅಪ್ರಾಪ್ತರು ವಯಸ್ಕರಾಗುವ ಮುನ್ನವೇ ಅನಿಷ್ಟ ಚಟಗಳಿಗೆ ಬಲಿಯಾಗುವ ದುಃಸ್ಥಿತಿ ಬರುವುದು ಬೇಡ. ಅಬಕಾರಿ ಖಾತೆಯನ್ನೂ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಬಗ್ಗೆ ಪತ್ರ ಬರೆದಿದ್ದಾರೆ.
ಜೊತೆ ಇಂಥ ಸನ್ನಿವೇಶಗಳು ಎಲ್ಲಿಯಾದರೂ ಕಂಡು ಬಂದರೆ ತಿಳಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದಕ್ಕಾಗಿ ಪ್ರತ್ಯೇಕ ಇಮೇಲ್ ಖಾತೆಯನ್ನು ನೀಡಿದ್ದಾರೆ.

ಹೆಸರನ್ನು ಗೌಪ್ಯವಾಗಿರಿಸಲಾಗುವುದು.
ಅಪ್ರಾಪ್ತರಿಗೆ ಮದ್ಯ ಸಿಗುವ ಸ್ಥಳ, ಬಾರ್ ಹಾಗೂ ಇನ್ನಿತರ ವಿವರ ನೀಡುವ ಸಾರ್ವಜನಿಕರ ಹೆಸರನ್ನು ಗೌಪ್ಯವಾಗಿರಿಸಲಾಗುವುದು.
|
ಸಾರ್ವಜನಿಕರು ಈ ಇಮೇಲ್ ಗೆ ಪತ್ರಿಸಿ
ಈ ಇಮೇಲ್ ಗೆ ಪತ್ರಿಸಿ: Email [email protected] ಎಂದು ರಾಜೀವ್ ಮನವಿ ಮಾಡಿಕೊಂಡಿದ್ದಾರೆ. ರಾಜೀವ್ ಅವರ ಸಾಮಾಜಿಕ ಕಳಕಳಿಗೆ ಮೆಚ್ಚುಗೆ ವ್ಯಕ್ತವಾಗಿದೆ.
|
ಪೋಷಕರಿಗೆ ಮನವಿ ಮಾಡಿದ ರಾಜೀವ್
ಪೋಷಕರಿಗೆ ಮನವಿ ಮಾಡಿದ ರಾಜೀವ್, ನಿಮ್ಮ ಏರಿಯಾದಲ್ಲಿ ಎಲ್ಲಿಯಾದರೂ ಈ ರೀತಿ ಘಟನೆ ಕಂಡು ಬಂದರೆ ನನಗೆ ತಿಳಿಸಿ ಎಂದಿದ್ದಾರೆ.
|
ಸರ್ಕಾರಕ್ಕೆ ಪತ್ರ ಬರೆದಿದ್ದೇನೆ
ಸರ್ಕಾರಕ್ಕೆ ಪತ್ರ ಬರೆದಿದ್ದೇನೆ, ಅದರೆ, ಸಾರ್ವಜನಿಕರಲ್ಲಿ ಜಾಗೃತಿ ಮೂಡುವುದು ಅಗತ್ಯ. ಸಾರ್ವಜನಿಕರ ಬೆಂಬಲ ಅಗತ್ಯ ಎಂದಿದ್ದಾರೆ.
|
ಜಾಗೃತಿ ಅಭಿಯಾನದಲ್ಲಿ ಕೈಜೋಡಿಸಿ
ಇಮೇಲ್, ಹಾಟ್ ಲೈನ್ ಬಳಸಿ ನನ್ನನ್ನು ಸಂಪರ್ಕಿಸಿ, ಜಾಗೃತಿ ಅಭಿಯಾನದಲ್ಲಿ ಕೈಜೋಡಿಸಿ
|
ಬಾರ್ ಗೆ ಪ್ರವೇಶ ನಿರಾಕರಿಸಬೇಕು
ಬಾರ್ ಗೆ ಪ್ರವೇಶ ನಿರಾಕರಿಸಬೇಕು, ಇದು ಬಾಲ ಕಾರ್ಮಿಕ ಪದ್ದತಿಗೂ ನಾಂದಿ ಹಾಡುತ್ತಿದೆ, ನಿಮ್ಮ ಅಭಿಯಾನಕ್ಕೆ ನಮ್ಮ ಬೆಂಬಲವಿದೆ.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ












Click it and Unblock the Notifications