ಕಬ್ಬನ್ ಪಾರ್ಕ್, ಲಾಲ್ ಬಾಗ್ ನಲ್ಲಿ ರಾತ್ರಿ ಮನರಂಜನೆ ಬೇಕಾ?
ಬೆಂಗಳೂರಿನ ಆಕರ್ಷಣೆಯ ಕೇಂದ್ರ ಬಿಂದು ಎನ್ನಿಸಿರುವ ಲಾಲ್ ಬಾಗ್ ಮತ್ತು ಕಬ್ಬನ್ ಪಾರ್ಕ್ ಎರಡು ಉದ್ಯಾನವನಗಳಲ್ಲಿ ರಾತ್ರಿ ಮನರಂಜನೆಗೆ ಅವಕಾಶ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿರುವುದು ಈಗ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರು, ಮೇ 19: ಇಂದಿನ ಕಾಂಕ್ರೀಟ್ ಕಾಲದಲ್ಲೂ ಉದ್ಯಾನ ನಗರಿಗೆ ಆ ಹೆಸರು ಉಳಿಯುವಂತೆ ಮಾಡಿದ ಕೀರ್ತಿ ಇಲ್ಲಿನ ಕಬ್ಬನ್ ಪಾರ್ಕ್ ಮತ್ತು ಲಾಲ್ ಬಾಗ್ ಗೆ ಸಲ್ಲುತ್ತದೆ. ಬೆಂಗಳೂರಿನ ಆಕರ್ಷಣೆಯ ಕೇಂದ್ರ ಬಿಂದು ಎನ್ನಿಸಿರುವ ಈ ಎರಡು ಉದ್ಯಾನವನಗಳಲ್ಲಿ ರಾತ್ರಿ ಮನರಂಜನೆಗೆ ಅವಕಾಶ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿರುವುದು ಈಗ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.
ಪ್ರವಾಸೋದ್ಯಮ ಅಭಿವೃದ್ಧಿಯ ದೃಷ್ಟಿಯಿಂದ ರಾಜ್ಯ ಸರ್ಕಾರ ಈ ನಿರ್ಧಾರವನ್ನು ಕೈಕೊಂಡಿದ್ದು, ಪರಿಸರ ಪ್ರೇಮಿಗಳಿಂದ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿರುವುದಲ್ಲದೆ, ಈ ನಿರ್ಧಾರವನ್ನು ಸರ್ಕಾರ ಜಾರಿಗೆ ತಂದಲ್ಲಿ ಸ್ಟೀಲ್ ಬ್ರಿಡ್ಜ್ ಹೋರಾಟದಂತೆ ಉಗ್ರ ಹೋರಾಟ ನಡೆಸುವುದಾಗಿ ಪರಿಸರ ಪ್ರೇಮಿಗಳು ಎಚ್ಚರಿಕೆ ನೀಡಿದ್ದಾರೆ.[ಬೆಂಗಳೂರಿನಲ್ಲಿ ಆರಂಭವಾಗಲಿದೆ ಪ್ರತ್ಯೇಕ ಬಸ್ ಲೇನ್!]

ರಾತ್ರಿ ಮನರಂಜನೆಯ ಈ ಯೋಜನೆ ಜಾರಿಯಾದಲ್ಲಿ, ಈ ಎರಡು ಸಸ್ಯಕಾಶಿಗಳಲ್ಲಿರುವ ಅಪರೂಪದ ಜೀವ ಸಂಕುಲಕ್ಕೆ ತೊಂದರೆಯಾಗುತ್ತದೆ. ಈ ಎರಡು ಪಾರ್ಕ್ ಗಳಲ್ಲಿ ಹಗಲು ಸಮಯದಲ್ಲೇ ಸರಿಯಾಗಿ ಭದ್ರತಾ ಸಿಬ್ಬಂದಿಗಳಿಲ್ಲದೆ, ಹಲವು ಅಹಿತಕರ ಘಟನೆ ನಡೆದಿರುವಾಗ, ರಾತ್ರಿ ಸಮಯದಲ್ಲೂ ಇಲ್ಲಿಗೆ ಪ್ರವೇಶಕ್ಕೆ ಅನುಮತಿ ನೀಡಿ, ಮನರಂಜನಾ ಕಾರ್ಯಕ್ರಮ ಆರಂಭಿಸಿಸದರೆ ಗತಿ ಏನು ಎಂಬುದು ಅವರ ಪ್ರಶ್ನೆ.
ಸರ್ಕಾರದ ಹೊಸ ಯೋಚನೆಯ ಬಗ್ಗೆ ನೀವೇನಂತೀರಾ..?

-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Davanagere By Election: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ: ಸಿ.ಎಂ ಸಿದ್ದರಾಮಯ್ಯ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications