ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ಎರಡು ದಿನ ಈ ಬಡಾವಣೆಗಳಲ್ಲಿ ನೀರು ಸರಬರಾಜು ಸ್ಥಗಿತ

|
Google Oneindia Kannada News

Recommended Video

ಬೆಂಗಳೂರಲ್ಲಿ ಎರಡು ದಿನ ಹಲವು ಬಡಾವಣೆಗಳಲ್ಲಿ ನೀರು ಸರಬರಾಜು ಸ್ಥಗಿತ | Oneindia Kannada

ಬೆಂಗಳೂರು, ಸೆ.27: ಬೆಂಗಳೂರಲ್ಲಿ ಎರಡು ದಿನ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸೆ.28ರ ರಾತ್ರಿ 10ರಿಂದ ಮತ್ತು 29ರ ಸಂಜೆ 4 ಗಂಟೆಯವರೆಗೆ ನಗರದ ಹಲವು ಪ್ರದೇಶಗಳಲ್ಲಿ ನೀರಿನ ವ್ಯತ್ಯಯ ಉಂಟಾಗಲಿದೆ.

ಮಂಡ್ಯ ಜಿಲ್ಲೆ ಅಭಿವೃದ್ಧಿಯ ನೀಲನಕ್ಷೆ ಬಿಚ್ಚಿಟ್ಟ ಕುಮಾರಸ್ವಾಮಿ ಮಂಡ್ಯ ಜಿಲ್ಲೆ ಅಭಿವೃದ್ಧಿಯ ನೀಲನಕ್ಷೆ ಬಿಚ್ಚಿಟ್ಟ ಕುಮಾರಸ್ವಾಮಿ

ಕಾವೇರಿ ನೀರು ಯೋಜನೆಯ 1 ಮತ್ತು 3ನೇ ಪಂಪಿಂಗ್ ಸ್ಟೇಷನ್ ಗಳಲ್ಲಿ ದುರಸ್ತಿ ಕಾಮಗಾರಿ ಕೈಗೊಳ್ಳುತ್ತಿರುವ ಕಾರಣ ನೀರಿನ ವ್ಯತ್ಯಯ ಉಂಟಾಗಲಿದೆ.

ಬೆಂಗಳೂರು ಮಳೆ, ಬೆಳ್ಳಂದೂರು ಕೆರೇಲಿ ನೊರೆ, ಪಿಕ್ನಿಕ್ ಗೆ ಹೋಗೋಣ ಬಾರೆ ಬೆಂಗಳೂರು ಮಳೆ, ಬೆಳ್ಳಂದೂರು ಕೆರೇಲಿ ನೊರೆ, ಪಿಕ್ನಿಕ್ ಗೆ ಹೋಗೋಣ ಬಾರೆ

No water supply in Bengaluru for two days

ಜಯನಗರ, ಜೆಪಿನಗರ, ಬಸವನಗುಡಿ, ಬನಶಂಕರಿ ಎರಡನೇ ಹಂತ, ಕುಮಾರಸ್ವಾಮಿ ಲೇಔಟ್, ಚಾಮರಾಜಪೇಟೆ, ಹೊಸಕೆರೆಹಳ್ಳಿ, ಪದ್ಮನಾಭನಗರ, ದೊಮ್ಮಲೂರು, ಆಡುಗೋಡಿ, ಬಾಪೂಜಿನಗರ, ವಿಜಯನಗರ, ಶ್ರೀರಾಮಪುರ, ಇಂದಿರಾನಗರ, ಶಾಂತಿನಗರ, ಶ್ರೀನಗರ, ಮತ್ತಿಕೆರೆ, ವಿಲ್ಸನ್ ಗಾರ್ಡನ್, ಮಲ್ಲೇಶ್ವರ, ಬ್ಯಾಟರಾಯನಪುರ, ಕೋನೇನ ಅಗ್ರಹಾರ, ಮಹದೇವಪುರ, ಕೆಆರ್ ಪುರ, ಮಡಿವಾಳ, ಗವಿಪುರ, ಆರ್ ಟಿನಗರ ಸೇರಿ ಹಲವು ಕಡೆಗಳಲ್ಲಿ ನೀರು ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಜಲಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

English summary
Following pumping station maintenance work in first and third phase of Cauvery water supply plan there will be no water supply in Bangalore on September 28 and 29.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X