ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ಬೇಗೂರು ಚರ್ಚಿನ ಬಳಿ ಭೀಕರ ಕೊಲೆ

ಬೇಗೂರಿನ ಸಮೀಪ ಮೇರಿ ಚರ್ಚ್ ಬಳಿ ಕಂಪ್ಯೂಟರ್ ಸರ್ವಿಸ್ ಸೆಂಟರಿನ ಮಾಲೀಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿಕೊಲೆ ಮಾಡಿರುವ ಘಟನೆ ನಡೆದಿದೆ.

By Ananthanag
|
Google Oneindia Kannada News

ಬೆಂಗಳೂರು, ಫೆಬ್ರವರಿ 13: ಬೆಂಗಳೂರಿನ ಮೇರಿ ಚರ್ಚ್ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿಕೊಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.

ಅರುಣ್ (22) ಕೊಲೆಯಾದ ದುರ್ದೈವಿ. ಅರುಣ್ ತಮ್ಮ ಕುಟುಂಬದೊಂದಿಗೆ ಭಾನುವಾರ ಸಂಜೆ ಬೇಗೂರು ಸಮೀಪವಿರುವ ಮೇರಿ ಚರ್ಚಿಗೆ ಹೋಗಿದ್ದರು ಮರಳಿ ಬರುವಾಗ ಅರುಣ್ ಮೇಲೆ ದುರ್ಷಮಿಗಳು ಎರಗಿ ಚರ್ಚಿನ ಮುಂಭಾಗದಲ್ಲಿಯೇ ಕೊಚ್ಚಿ ಕೊಲೆ ಮಾಡಿದ್ದಾರೆ.[ಏಕವಚನದಲ್ಲಿ ಮಾತಾಡಿ ಇರಿದು ಕೊಂದ ಭೂಪ!]

Perpetrators kill the computer service man in front of Mary church near Beguru,

ಇನ್ನು ಅರುಣ್ ಅವರು ಕಂಪ್ಯೂಟರ್ ಸರ್ಮಿಸ್ ಸೆಂಟರ್ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು ಎನ್ನಲಾಗಿದೆ.

ಸ್ಥಳಕ್ಕೆ ಬೇಗೂರು ವ್ಯಾಪ್ತಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಳೇವೈಷಮ್ಯವೇ ಕೊಲೆಗೆ ಕಾರಣ ಎಂದಿದ್ದಾರೆ. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Perpetrators kills the computer service man in front of Mary church, Begur, bengaluru. The reason for the murder of an old feud said police.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X