ಶಶಿಕಲಾ ನಟರಾಜನ್ ಬೇರೆ ಜೈಲಿಗೆ ವರ್ಗ ಸಾಧ್ಯವಿಲ್ಲ: ಹೈಕೋರ್ಟ್
ಅಕ್ರಮ ಆಸ್ತಿ ಪ್ರಕರಣದಲ್ಲಿ ಅಪರಾಧಿಯಾಗಿರುವ ಎಐಎಡಿಎಂಕೆ ನಾಯಕಿ ಶಶಿಕಲಾ ನಟರಾಜನ್ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಶಶಿಕಲಾರನ್ನು ಬೆಂಗಳೂರಿನಿಂದ ಜೈಲಿನಿಂದ ಬೇರೆಡೆಗೆ ವರ್ಗಾವಣೆ ಮಾಡುವಂತೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ
ಬೆಂಗಳೂರು, ಏಪ್ರಿಲ್ 03: ಅಕ್ರಮ ಆಸ್ತಿ ಪ್ರಕರಣದಲ್ಲಿ ಅಪರಾಧಿಯಾಗಿರುವ ಎಐಎಡಿಎಂಕೆ ನಾಯಕಿ ಶಶಿಕಲಾ ನಟರಾಜನ್ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಶಶಿಕಲಾರನ್ನು ಬೆಂಗಳೂರಿನಿಂದ ಜೈಲಿನಿಂದ ಬೇರೆಡೆಗೆ ವರ್ಗಾವಣೆ ಮಾಡುವಂತೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ಸೋಮವಾರ(ಏಪ್ರಿಲ್ 02) ತಿರಸ್ಕರಿಸಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ತುಮಕೂರಿನ ಮಹಿಳಾ ಕಾರಾಗೃಹಕ್ಕೆ ಶಶಿಕಲಾರನ್ನು ಕೋರಿ ತಮಿಳುನಾಡಿನ ಸಾಮಾಜಿಕ ಕಾರ್ಯಕರ್ತ ಟ್ರಾಫಿಕ್ ರಾಮಸ್ವಾಮಿ ಅರ್ಜಿ ಹಾಕಿದ್ದರು. ವಿವಿಐಪಿ ಕೈದಿ ಶಶಿಕಲಾರನ್ನು ನೋಡಲು ತಮಿಳುನಾಡಿನ ಗಣ್ಯಾತಿಗಣ್ಯರು, ತಮಿಳುನಾಡಿನ ಸಚಿವರಾದಿಯಾಗಿ ಅನೇಕ ಮುಖಂಡರು ಪರಪ್ಪನ ಅಗ್ರಹಾರಕ್ಕೆ ಬರುವುದನ್ನು ತಪ್ಪಿಸುವಂತೆ ಅರ್ಜಿಯಲ್ಲಿ ರಾಮಸ್ವಾಮಿ ಕೋರಿದ್ದರು.

ಆದರೆ, ಪರಪ್ಪನ ಅಗ್ರಹಾರ ಜೈಲಿನ ಅಧಿಕಾರಿಗಳು ಕರ್ನಾಟಕ ಬಂದೀಖಾನೆ ಕಾಯ್ದೆಯನ್ನು ಮೀರಿಲ್ಲ. ಕೈದಿಗಳಿಗೆ ಹೊರ ಜಗತ್ತಿನ ವ್ಯಕ್ತಿಗಳನ್ನು ಭೇಟಿ ಮಾಡುವ ಅವಕಾಶ ನೀಡುವ ನಿಯಮವನ್ನು ಬದಲಾಯಿಸಿಲ್ಲ ಎಂದು ರಾಜ್ಯ ಸರ್ಕಾರದ ಪರ ವಕೀಲರು ಸಲ್ಲಿಸಿದ್ದ ವರದಿಯನ್ನು ಹೈಕೋರ್ಟ್ ಪುರಸ್ಕರಿಸಿ, ರಾಮಸ್ವಾಮಿ ಅವರ ಅರ್ಜಿಯನ್ನು ತಿರಸ್ಕರಿಸಿದೆ.
-
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ












Click it and Unblock the Notifications