#ProtectWithPen: ಗೋರಕ್ಷಣೆಗಾಗಿ ಟ್ವಿಟ್ಟರ್ ನಲ್ಲಿ ಚಳವಳಿ
ಬೆಂಗಳೂರು, ಸೆಪ್ಟೆಂಬರ್ 19: ಗೋಹತ್ಯೆಯ ವಿರುದ್ಧ ದನಿ ಎತ್ತುವ ಮತ್ತು ಗೋ ಮಾಂಸ ಭಕ್ಷಣೆ ತಡೆಗೆ ಪ್ರೋತ್ಸಾಹ ನೀಡುವ ಸಲುವಾಗಿ ಶ್ರೀ ರಾಮಚಂದ್ರಾಪುರ ಮಠ ಆರಂಭಿಸಿರುವ ವಿನೂತನ ಕಾರ್ಯಕ್ರಮ ಅಭಯಾಕ್ಷರಕ್ಕೆ ಭಾರೀ ಬೆಂಬಲ ವ್ಯಕ್ತವಾಗಿದೆ.
ಗೋಹತ್ಯೆಯನ್ನು ವಿರೋಧಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸಹಿಯ ಮೂಲಕ ಮನವಿ ಮಾಡಿಕೊಳ್ಳುವ ಈ ಚಳವಳಿ ಇದೀಗ #ProtectWithPen ಎಂಬ ಹ್ಯಾಶ್ ಟ್ಯಾಗ್ ನಲ್ಲಿ ಟ್ವಿಟ್ಟರ್ ನಲ್ಲೂ ಜನಪ್ರಿಯತೆ ಗಳಿಸಿದೆ.
ಕಾಮಧೇನು ಎಂದೇ ಕರೆಸಿಕೊಳ್ಳುವ, ಪೂಜನೀಯ ಗೋಮಾತೆಯನ್ನು ಉಳಿಸಿಕೊಳ್ಳುವುದು ಇಡಿ ದೇಶದ ಕರ್ತವ್ಯ. ಅದಕ್ಕೆಂದೇ #ProtectWithPen ಎಂಬ ಟ್ವಿಟ್ಟರ್ ಅಭಿಯಾನದ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಂದ ಹಿಡಿದು, ಎಲ್ಲ ಗಣ್ಯರನ್ನೂ ಗಮನಸೆಳೆಯಲಾಗುತ್ತಿದೆ.
|
ಸಿ ಟಿ ರವಿ
ಗೋಮಾಂಸ ಮನುಷ್ಯನ ಆರೋಗ್ಯಕ್ಕೆ ಮತ್ತು ದೇಶದ ಆರ್ಥಿಕತೆಗೆ ಎಷ್ಟು ಅಪಾಯಕಾರಿ ಎಂಬುದನ್ನು ತಿಳಿದೇ ಜಗತ್ತಿನ ಹಲವು ದೇಶಗಳು ಗೋಮಾಂಸ ಭಕ್ಷಣೆಯನ್ನು ನಿಲ್ಲಿಸಿವೆ ಎಂದು ಶಾಸಕ ಸಿ ಟಿ ರವಿ ಟ್ವೀಟ್ ಮಾಡಿದ್ದಾರೆ.
|
ಗೋವಿನ ರೋದನ ಎಲ್ಲರನ್ನೂ ತಲುಪುತ್ತಿದೆ.
ಗೋವುಗಳ ರೋದನ ಎಲ್ಲರನ್ನೂ ತಲುಪುತ್ತಿದೆ. ಅದಕ್ಕೆಂದೇ ಈ ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ಆಗಿದೆ. ಗೋ ರಕ್ಷಣೆ ದೇಶದ ಬೇಡಿಕೆ, ದಯವಿಟ್ಟು ಈ ಬಗ್ಗೆ ಚಿಂತಿಸಿ ನರೇಂದ್ರ ಮೋದಿಜೀ ಎಂದು ಮಹೇಶ್ ಕೊರಿಕ್ಕರ್ ಎನ್ನುವವರು ಟ್ವೀಟ್ ಮಾಡಿದ್ದಾರೆ.
|
ಗಿರೀಶ್ ಆಳ್ವಾ
ಗೋಮಾಂಸ ನಿಲ್ಲಿಸಿ, ಅವುಗಳಿಗೆ ಬದುಕಲು ಬಿಡಿ. #ProtectWithPen ಎಂಬುದು ಗೋಮಾತೆಯನ್ನು ಉಳಿಸುವುದಕ್ಕೆ ಒಂದು ಆನ್ ಲೈನ್ ಅಭಿಯಾನ. ಇಂದಿನಿಂದ ನಾವು ಗೋಮಾಂಸ ಭಕ್ಷಣೆ ಯಾವ ರೀತಿಯ ದುಷ್ಪರಿಣಾಮ ಬೀರುತ್ತದೆ ಎಂಬ ಬಗ್ಗೆ ಅರಿವು ಮೂಡಿಸೋಣ ಎಮದು ಗಿರೀಶ್ ಆಳ್ವಾ ಎನ್ನುವವರು ಟ್ವೀಟ್ ಮಾಡಿದ್ದಾರೆ.
|
ಗೋಮಾಂಸ ತಿರಸ್ಕರಿಸಿ
ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿ, ನಿಮ್ಮ ಜೀವನ ನಿಮ್ಮ ನಿರ್ಧಾರದ ಮೇಲೆ ನಿಮತಿರುತ್ತದೆ. ಹಾಗೆಯೇ ಗೋವುಗಳನ್ನು ರಕ್ಷಣೆ, ಅವುಗಳ ಬದುಕು ನಿಮ್ಮ ಕೈಯಲ್ಲೇ ಇದೆ. ಗೋಮಾಂಸವನ್ನು ತಿರಸ್ಕರಿಸಿ ಎಂದು ವಿದ್ಯಾ ಎನ್ನುವವರು ಟ್ವೀಟ್ ಮಾಡಿದ್ದಾರೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications