ಡಾ. ರಾಜ್ ಗೋಕಾಕ್ ಚಳವಳಿ ಮೆಲುಕು ಹಾಕಿದ ಪುನೀತ್ ರಾಜ್ಕುಮಾರ್
ಬೆಂಗಳೂರು, ಅಕ್ಟೋಬರ್ 31: ಕರ್ನಾಟಕದ ಏಕೀಕರಣದ ರುವಾರಿ ಡಾ. ರಾಜ್ಕುಮಾರ್ ಅವರು ಗೋಕಾಕ್ ಚಳವಳಿಯಲ್ಲಿ ಪಾಲ್ಗೊಂಡ ಹೋರಾಟದ ದಿನಗಳ ಕುರಿತು ಪುತ್ರ ನಟ ಪುನೀತ್ ರಾಜ್ಕುಮಾರ್ ಮೆಲುಕು ಹಾಕಿದ್ದಾರೆ.
80ರ ದಶಕದಲ್ಲಿ ಕರ್ನಾಟಕದ ಏಕೀಕರಣಕ್ಕಾಗಿ ರಾಜ್ಯದ ಉದ್ದಗಲಕ್ಕೂ ವರನಟ ಡಾ. ರಾಜ್ಕುಮಾರ್ ಸಂಚರಿಸಿ ಹಲವಾರು ಬಹಿರಂಗ ಸಭೆಗಳಲ್ಲಿ ಪಾಲ್ಗೊಂಡು ಭಾಷಣ ಮಾಡಿದ ಪರಿಯನ್ನು ಪುತ್ರ ಪುನೀತ್ ಸ್ಮರಿಸಿದ್ದಾರೆ.
ಈ ಕುರಿತು ವಿಡಿಯೋ ತುಣುಕೊಂದನ್ನು ಬಿಡುಗಡೆಗೊಳಿಸಿರುವ ಅವರು ಡಾ.ರಾಜ್ಕುಮಾರ್ ಹೋರಾಟದ ದಿನಗಳು ಹಾಗೂ ಅವರು ಇತರ ನಟರು ಹಾಗೂ ಹೋರಾಟಗಾರರಿಗೆ ತುಂಬಿದ ಸ್ಫೂರ್ತಿಯನ್ನು ತಾವು ಕಣ್ಣಾರೆ ಕಂಡಿರುವುದು ತಮ್ಮ ಪುಣ್ಯಯಂದು ಬಣ್ಣಿಸಿದ್ದಾರೆ.

ಗೋಕಾಕ್ ಚಳವಳಿಯ ಹೋರಾಟವನ್ನು ಮತ್ತೆ ನೆನಪಿಸುವ ನಿಟ್ಟಿನಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಲ್ಲೇಶ್ವರದ ಸಂಪಿಗೆ ರಸ್ತೆಯಲ್ಲಿ ಗೋಕಾಕ್ ಚಳವಳಿ ಮಾದರಿಯ ಸಮಾರಂಭವನ್ನು ಏರ್ಪಡಿಸಿರುವ ಕುರಿತು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ತಾವೂ ಕೂಡ ಪಾಲ್ಗೊಳ್ಳುತ್ತಿದ್ದು ಕನ್ನಡಿಗರು ಹಾಗೂ ಕನ್ನಡಾಭಿಮಾನಿಗಳು ಪಾಲ್ಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಕೇವಲ ಕರ್ನಾಟಕದಲ್ಲಿ ಹುಟ್ಟಿದವರು ಮಾತ್ರ ಕನ್ನಡಿಗರಲ್ಲ , ಕರ್ನಾಟಕದಲ್ಲಿ ನೆಲೆಸಿ ಕನ್ನಡವನ್ನು ಕಲಿತು ಇತರೆ ಭಾಷಿಕರೂ ಕೂಡ ಕನ್ನಡಿಗರಾಗಿರುವ ಕ್ರಮವನ್ನು ಮುಕ್ತಕಂಠದಿಂದ ಪ್ರಶಂಸಿಸಿದ್ದಾರೆ.
ಪುನೀತ್ ಅವರು ಗೋಕಾಕ್ ಚಳವಳಿ ಮಾದರಿಯ ಕಾರ್ಯಕ್ರಮಕ್ಕೆ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಪುನೀತ್ ಅವರನ್ನು ಮಲ್ಲೇಶ್ವರ ಶಾಸಕ ಸಿಎನ್ ಅಶ್ವತ್ಥನಾರಾಯಣ ಸ್ವಾಗತಿಸಿದ್ದು, ಅಭಿನಂದನೆ ಸಲ್ಲಿಸಿದ್ದಾರೆ.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ












Click it and Unblock the Notifications