ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ಜೋರು ಮಳೆ, ಇನ್ನೂ ನಾಲ್ಕು ದಿನ ಛತ್ರಿ ಮರೆಯುವಂತಿಲ್ಲ

By Manjunatha
|
Google Oneindia Kannada News

ಬೆಂಗಳೂರು, ಮೇ 23: ರಾಜಕೀಯ ಕಾವಿನಿಂದ ಕುದಿಯುತ್ತಿರುವ ರಾಜ್ಯ ರಾಜಧಾನಿಗೆ ಬುಧವಾರ ಮಧ್ಯಾಹ್ನ ಬಂದ ಮಳೆ ತಂಪೆರಿದಿದೆ.

ಮಧ್ಯಾಹ್ನ ಬಂದ ಜೋರು ಮಳೆ ವಾತಾವರಣಕ್ಕೆ ತಂಪು ಪೂಸಿದರೆ, ರಸ್ತೆಗಳಿಗೆ ಟ್ರಾಫಿಕ್ ಕಿರಿ-ಕಿರಿ ಹೆಚ್ಚಿಸಿದೆ. ಹಠಾತ್‌ನೆ ಬಂದ ಮಳೆಗೆ ರಸ್ತೆಗಳು ತುಂಬಿ ಹರಿಯುತ್ತಿವೆ.

ಮಳೆಗಾಲ ನಿಭಾಯಿಸಲು ಬಿಬಿಎಂಪಿ ಸಜ್ಜು: ಸೂಕ್ತ ಕ್ರಮಕ್ಕೆ ಆಯುಕ್ತರ ಸೂಚನೆ ಮಳೆಗಾಲ ನಿಭಾಯಿಸಲು ಬಿಬಿಎಂಪಿ ಸಜ್ಜು: ಸೂಕ್ತ ಕ್ರಮಕ್ಕೆ ಆಯುಕ್ತರ ಸೂಚನೆ

ಜಯನಗರ, ವಿಧಾನಸೌಧ, ಮಲ್ಲೇಶ್ವರ, ಇನ್ನೂ ಹಲವು ಕಡೆ ಜೋರು ಮಳೆಯಾಗಿದೆ. ಕುಮಾರಸ್ವಾಮಿ ಅವರ ಪಟ್ಟಾಭಿಷೇಕಕ್ಕೆ ಅಣಿಯಾಗಿದ್ದ ವಿಧಾನಸೌಧದ ಬಳಿಯೂ ಜೋರು ಮಳೆ ಆಗಿದೆ. ಮಳೆ ಮೊರೆತಕ್ಕೆ ಜನ ಚದುರಿ ಹೋಗಿದ್ದಾರೆ.

Rain in Bengalurus many area

ಹವಾಮಾನ ಇಲಾಖೆ ಮುನ್ಸೂಚನೆಯಂತೆ ನಗರದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ. ಮೋಡ ಮುಚ್ಚಿದ ವಾತಾವರಣ ಇರಲಿದೆ. ಇನ್ನೂ ನಾಲ್ಕು ದಿನ ಛತ್ರಿ ಮರೆಯುವಂತಿಲ್ಲ.

English summary
Sudden rain with thunder storm in Bengaluru, Jayanagar, Malleshwaram, Mejestic, Vidhana souda area traffic disturbed by heavy rain.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X