ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರವಿಕೃಷ್ಣಾ ರೆಡ್ಡಿ ಮೇಲೆ ಮಾಜಿ ಮೇಯರ್ ಮಂಜುನಾಥರೆಡ್ಡಿ ಬೆಂಬಲಿಗರ ಹಲ್ಲೆ

|
Google Oneindia Kannada News

ಬೆಂಗಳೂರು, ಮಾರ್ಚ್ 14: ಪಡಿತರ ಚೀಟಿ ವಿತರಣೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಪ್ರಶ್ನಿಸಿದ ಸಾಮಾಜಿಕ ಕಾರ್ಯಕರ್ತ ರವಿಕೃಷ್ಣಾ ರೆಡ್ಡಿ ಮೇಲೆ ಮಾಜಿ ಮೇಯರ್ ಮಂಜುನಾಥ ರೆಡ್ಡಿ ಬೆಂಬಲಿಗರು ಹಲ್ಲೆ ಮಾಡಲು ಯತ್ನಿಸಿದ ಘಟನೆ ಬುಧವಾರ ನಡೆದಿದೆ.

ಮಡಿವಾಳ ವಾರ್ಡ್ ನ ತಾವರೆಕೆರೆ ಬಿಬಿಎಂಪಿ ಕಚೇರಿಯಲ್ಲಿ ಪಡಿತರ ಚೀಟಿಯನ್ನು ವಿತರಿಸಲಾಗುತ್ತಿತ್ತು. ಆದರೆ ಆ ಪಡಿತರ ಚೀಟಿ ವಿತರಣೆಯಲ್ಲಿ ಅಕ್ರಮವಿದೆ ಎನ್ನುವ ಮಾಹಿತಿ ಮೇರೆ ರವಿಕೃಷ್ಣಾರೆಡ್ಡಿ ಹಾಗೂ ಬೆಂಬಲಿಗರು ಅಲ್ಲಿಗೆ ತೆರಳಿದ್ದರು. ಬಿಬಿಎಂಪಿ ಕಚೇರಿಗೆ ತೆರಳಿ ದಾಖಲೆಗಳನ್ನು ನೀಡುವಂತೆ ಕೇಳಿದ್ದಾರೆ.

ರಾಷ್ಟ್ರ ನಾಯಕರ ಚಿತ್ರಗಳ ಮೇಲೆ ಮೂತ್ರ ವಿಸರ್ಜನೆ: ಭಾರಿ ಟೀಕೆರಾಷ್ಟ್ರ ನಾಯಕರ ಚಿತ್ರಗಳ ಮೇಲೆ ಮೂತ್ರ ವಿಸರ್ಜನೆ: ಭಾರಿ ಟೀಕೆ

Ration card row:attack on Ravi Krishnareddy

ಆದರೆ ರವಿಕೃಷ್ಣಾರೆಡ್ಡಿ ಮಾತಿಗೆ ಬೆಲೆ ಕೊಡದೆ ಮಾಜಿ ಮೇಯರ್ ಮಂಜುನಾಥ ರೆಡ್ಡಿ ಅವರ ಬೆಂಬಲಿಗರು, ರವಿಕೃಷ್ಣಾ ರೆಡ್ಡಿಯವರ ಮೊಬೈಲ್ ಕಸಿದುಕೊಂಡು ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಈ ಮಧ್ಯೆ ಮಾತಿನ ಚಕಾಮಕಿ ನಡೆದಿದೆ. ನಂತರ ಪೊಲೀಸರು ಮಧ್ಯೆ ಪ್ರವೇಶಿಸಿ ಜಗಳವನ್ನು ನಿಲ್ಲಿಸಿದ್ದಾರೆ.

ಜಯನಗರದ ಅಭಿವೃದ್ಧಿಗೆ ರವಿಕೃಷ್ಣಾ ರೆಡ್ಡಿ 5 ಸೂತ್ರಗಳುಜಯನಗರದ ಅಭಿವೃದ್ಧಿಗೆ ರವಿಕೃಷ್ಣಾ ರೆಡ್ಡಿ 5 ಸೂತ್ರಗಳು

English summary
Former mayor Manjunatha Reddy followers have allegedly attacked on Social activist Ravi krishnareddy after questioning irregularities in distribution of ration card in Tavrekere BBMP office
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X