ಹಸಿರು ಬೆಂಗಳೂರಿಗಾಗಿ ಅದಮ್ಯ ಚೇತನದಿಂದ 'ಸಸ್ಯಾಗ್ರಹ'
ಬೆಂಗಳೂರು, ಜೂನ್ 5: ಹಸಿರನ್ನು ಉಳಿಸುವ, ಬೆಳೆಸುವ ನಿಟ್ಟಿನಲ್ಲಿ ಅದಮ್ಯ ಚೇತನ ಸಂಸ್ಥೆ ನಡೆಸುತ್ತಿರುವ ಸಸ್ಯಾಗ್ರಹ ಪರಿಸರ ಸ್ನೇಹಿ ಭಾನುವಾರದ 75 ನೇ ಕಾರ್ಯಕ್ರಮ ನಿನ್ನೆ (ಜೂನ್ 5) ಬೆಂಗಳೂರಿನ ಬಸವನಗುಡಿ ನ್ಯಾಶನಲ್ ಹೈಸ್ಕೂಲ್ ಪಕ್ಕದ ನಮ್ಮ ಮೆಟ್ರೋ ನಿಲ್ದಾಣದ ಬಳಿ ನಡೆಯಿತು.
ಹಸಿರು ಬೆಂಗಳೂರು 1:1 ಎಂಬ ಈ ಕಾರ್ಯಕ್ರಮದಲ್ಲಿ ಮೀನಾಕ್ಷಿ ನಿರಂಜನ ಟ್ರಸ್ಟ್ ವತಿಯಿಂದ 75 ಸಸಿಗಳನ್ನು ನೆಟ್ಟು ಹಸಿರು ಬೆಂಗಳೂರಿನ ಸಂಕಲ್ಪ ಮಾಡಲಾಯಿತು. ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಹೆಸರಿನಲ್ಲಿ ಬೆಂಗಳೂರಿನಲ್ಲಿ ಸಾಕಷ್ಟು ಮರಗಳು ಧರೆಗುರುಳುತ್ತಿರುವ ಸಂದರ್ಭದಲ್ಲಿ ಅದಮ್ಯ ಚೇತನ ಕೈಗೊಂಡಿರುವ ಈ ಕಾರ್ಯಕ್ರಮ ನಿಜಕ್ಕೂ ಶ್ಲಾಘನೀಯವೇ ಸರಿ.[ಪರಿಸರ ದಿನದಂದು 'ಯುನೈಟೆಡ್ ವೇ'ನಿಂದ 10,000 ಸಸಿ ನೆಡುವ ಕಾರ್ಯಕ್ರಮ]

ಕಾರ್ಯಕ್ರಮದಲ್ಲಿ ಕೇಂದ್ರ ರಸಗೊಬ್ಬರ ಸಚಿವ ಅನಂತ ಕುಮಾರ್, ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆ ಡಾ.ತೇಜಸ್ವಿನಿ ಅನಂತಕುಮಾರ್, ಮೀನಾಕ್ಷಿ ನಿರಂಜನ ಟ್ರಸ್ಟ್ ನ ಕೃಷ್ಣಮೂರ್ತಿ, ಬಿಜೆಪಿ ಮಹಾನಗರ ಅಧ್ಯಕ್ಷ ಸದಾಶಿವ, ಪಾಲಿಕೆ ಸದಸ್ಯ ಡಿ.ಎನ್.ರಮೇಶ್, ಮಾಜಿ ಸದಸ್ಯರಾದ ಕೃಷ್ಣಾರೆಡ್ಡಿ, ಅನಿಲ ಕುಮಾರ್ ಮುಂತಾದವರು ಭಾಗವಹಿಸಿದ್ದರು.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications