Get Updates
Get notified of breaking news, exclusive insights, and must-see stories!

ಹಸಿರು ಬೆಂಗಳೂರಿಗಾಗಿ ಅದಮ್ಯ ಚೇತನದಿಂದ 'ಸಸ್ಯಾಗ್ರಹ'

ಬೆಂಗಳೂರು, ಜೂನ್ 5: ಹಸಿರನ್ನು ಉಳಿಸುವ, ಬೆಳೆಸುವ ನಿಟ್ಟಿನಲ್ಲಿ ಅದಮ್ಯ ಚೇತನ ಸಂಸ್ಥೆ ನಡೆಸುತ್ತಿರುವ ಸಸ್ಯಾಗ್ರಹ ಪರಿಸರ ಸ್ನೇಹಿ ಭಾನುವಾರದ 75 ನೇ ಕಾರ್ಯಕ್ರಮ ನಿನ್ನೆ (ಜೂನ್ 5) ಬೆಂಗಳೂರಿನ ಬಸವನಗುಡಿ ನ್ಯಾಶನಲ್ ಹೈಸ್ಕೂಲ್ ಪಕ್ಕದ ನಮ್ಮ ಮೆಟ್ರೋ ನಿಲ್ದಾಣದ ಬಳಿ ನಡೆಯಿತು.

ಹಸಿರು ಬೆಂಗಳೂರು 1:1 ಎಂಬ ಈ ಕಾರ್ಯಕ್ರಮದಲ್ಲಿ ಮೀನಾಕ್ಷಿ ನಿರಂಜನ ಟ್ರಸ್ಟ್ ವತಿಯಿಂದ 75 ಸಸಿಗಳನ್ನು ನೆಟ್ಟು ಹಸಿರು ಬೆಂಗಳೂರಿನ ಸಂಕಲ್ಪ ಮಾಡಲಾಯಿತು. ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಹೆಸರಿನಲ್ಲಿ ಬೆಂಗಳೂರಿನಲ್ಲಿ ಸಾಕಷ್ಟು ಮರಗಳು ಧರೆಗುರುಳುತ್ತಿರುವ ಸಂದರ್ಭದಲ್ಲಿ ಅದಮ್ಯ ಚೇತನ ಕೈಗೊಂಡಿರುವ ಈ ಕಾರ್ಯಕ್ರಮ ನಿಜಕ್ಕೂ ಶ್ಲಾಘನೀಯವೇ ಸರಿ.[ಪರಿಸರ ದಿನದಂದು 'ಯುನೈಟೆಡ್ ವೇ'ನಿಂದ 10,000 ಸಸಿ ನೆಡುವ ಕಾರ್ಯಕ್ರಮ]

Sasyagriha from adamya chetana for green Bengaluru

ಕಾರ್ಯಕ್ರಮದಲ್ಲಿ ಕೇಂದ್ರ ರಸಗೊಬ್ಬರ ಸಚಿವ ಅನಂತ ಕುಮಾರ್, ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆ ಡಾ.ತೇಜಸ್ವಿನಿ ಅನಂತಕುಮಾರ್, ಮೀನಾಕ್ಷಿ ನಿರಂಜನ ಟ್ರಸ್ಟ್ ನ ಕೃಷ್ಣಮೂರ್ತಿ, ಬಿಜೆಪಿ ಮಹಾನಗರ ಅಧ್ಯಕ್ಷ ಸದಾಶಿವ, ಪಾಲಿಕೆ ಸದಸ್ಯ ಡಿ.ಎನ್.ರಮೇಶ್, ಮಾಜಿ ಸದಸ್ಯರಾದ ಕೃಷ್ಣಾರೆಡ್ಡಿ, ಅನಿಲ ಕುಮಾರ್ ಮುಂತಾದವರು ಭಾಗವಹಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+