ನ್ಯಾಯಾಂಗ ನಿಂದನೆ : ವಿಜಯ್ ಮಲ್ಯ ತಪ್ಪಿತಸ್ಥ ಎಂದ ಸುಪ್ರೀಂ
ತಮ್ಮ ಬ್ಯಾಂಕುಗಳಿಂದ 8,600 ಕೋಟಿ ರುಪಾಯಿ ಸಾಲವನ್ನು ವಿಜಯ್ ಮಲ್ಯ ಮಾಡಿದ್ದು, ಸಾಲ ಮರುಪಾವತಿ ಮಾಡಲು ಅವರಿಗೆ ಆದೇಶಿಸಬೇಕೆಂದು ಸಂತ್ರಸ್ತ ಬ್ಯಾಂಕ್ ಗಳ ಒಕ್ಕೂಟ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದೆ.
ನವದೆಹಲಿ, ಮೇ 09 : ಮಾಡಿದ ಒಂಬತ್ತು ಸಾವಿರ ಕೋಟಿ ರುಪಾಯಿ ಸಾಲ ತೀರಿಸದೆ ಭಾರತದಿಂದ ಲಂಡನ್ನಿಗೆ ಪರಾರಿಯಾಗಿರುವ ವಿಜಯ್ ಮಲ್ಯ ಅವರು ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಮಂಗಳವಾರ ತೀರ್ಪು ನೀಡಿದೆ.
ಎಲ್ಲೇ ಇದ್ದರೂ ಜೂನ್ 10ರಂದು ನ್ಯಾಯಾಲಯದ ಮುಂದೆ ಹಾಜರಾಗಬೇಕೆಂದು ಆದೇಶ ನೀಡಿದೆ. ಬ್ಯಾಂಕ್ ಸಾಲವನ್ನು ತೀರಿಸಲು ವಿಫಲವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯ ಈ ಮಹತ್ವದ ಆದೇಶ ನೀಡಿದೆ.

ತಮ್ಮ ಬ್ಯಾಂಕುಗಳಿಂದ 8,600 ಕೋಟಿ ರುಪಾಯಿ ಸಾಲವನ್ನು ವಿಜಯ್ ಮಲ್ಯ ಮಾಡಿದ್ದು, ಸಾಲ ಮರುಪಾವತಿ ಮಾಡಲು ಅವರಿಗೆ ಆದೇಶಿಸಬೇಕೆಂದು ಸಂತ್ರಸ್ತ ಬ್ಯಾಂಕ್ ಗಳ ಒಕ್ಕೂಟ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದೆ.
ಕೋರ್ಟಿಗೆ ಖುದ್ದಾಗಿ ಹಾಜರಾಗಬೇಕೆಂದು ಸುಪ್ರೀಂ ಕೋರ್ಟ್ ಹಲವಾರು ಬಾರಿ ಆದೇಶಿಸಿದ್ದರೂ ಅದನ್ನು ವಿಜಯ್ ಮಲ್ಯ ಮಾನ್ಯ ಮಾಡಿಲ್ಲ. ನ್ಯಾಯಾಲಯದ ಮುಂದೆ ಹಾಜರಾಗಬೇಕೆಂದು ಮಲ್ಯಗೆ ಹಲವಾರು ದಿನಾಂಕಗಳನ್ನು ನಿಗದಿ ಮಾಡಲಾಗಿತ್ತು.
ನ್ಯಾಯಾಲಯಕ್ಕೆ ಹಾಜರಾಗಲು ವಿಫಲರಾಗುವುದರ ಮೂಲಕ ವಿಜಯ್ ಮಲ್ಯ ಕೋರ್ಟ್ ನಿಂದನೆ ಮಾಡಿದ್ದಾರೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಯುನೈಟೆಡ್ ಕಿಂಗಡಂನಲ್ಲಿಯೂ ಮಲ್ಯ ಕೇಸನ್ನು ಎದುರಿಸುತ್ತಿದ್ದು, ಕಳೆದ ತಿಂಗಳು ಅವರನ್ನು ಬಂಧಿಸಿ, ಕೆಲವೇ ನಿಮಿಷಗಳಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications