ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಜಯ ಕುಮಾರ್ ನಿಧನಕ್ಕೆ ಸಿದ್ದರಾಮಯ್ಯ ತೀವ್ರ ಸಂತಾಪ

|
Google Oneindia Kannada News

Recommended Video

ಜಯನಗರ ಶಾಸಕ ಬಿ ಎನ್ ವಿಜಯ್ ಕುಮಾರ್ ವಿಧಿವಶ | ಸಿದ್ದರಾಮಯ್ಯ ಸಂತಾಪ | Oneindia Kannada

ಬೆಂಗಳೂರು, ಮೇ 04: ಜಯನಗರ ಬಿಜೆಪಿ ಶಾಸಕ ಬಿ ಎನ್ ವಿಜಯಕುಮಾರ್(60) ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಜಯನಗರ ಬಿಜೆಪಿ ಶಾಸಕ ವಿಜಯ್ ಕುಮಾರ್(60) ವಿಧಿವಶಜಯನಗರ ಬಿಜೆಪಿ ಶಾಸಕ ವಿಜಯ್ ಕುಮಾರ್(60) ವಿಧಿವಶ

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, 'ಜಯನಗರ ಶಾಸಕ ಬಿ ಎನ್ ವಿಜಯಕುಮಾರ್ ಹೃದಯಾಘಾತದಿಂದ ಮರಣಹೊಂದಿದ್ದಾರೆ ಎಂದು ತಿಳಿದು ತೀವ್ರ ಆಘಾತವಾಯಿತು. ಅವರ ಕುಟುಂಬಕ್ಕೆ ಮತ್ತು ಅವರ ಆಪ್ತರಿಗೆ ನನ್ನ ಸಂತಾಪಗಳು. ವಿಜಯ ಕುಮಾರ್ ಒಬ್ಬ ಪ್ರಾಮಾಣಿಕ ಮತ್ತು ದಕ್ಷ ರಾಜಕಾರಣಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ' ಎಂದಿದ್ದಾರೆ.

Siddaramaiah expresses condolences for BN Vijay Kumar death

ಮೇ 12 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಜಯನಗರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿಜಯ ಕುಮಾರ್, ಗುರುವಾರ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಕುಸಿದು ಬಿದ್ದ ಅವರನ್ನು ತಕ್ಷಣವೇ ಜಯದೇವ ಆಸ್ಪತ್ರೆಗೆ ರವಾನಿಸಲಾಯಿತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

English summary
Chief minister of Karnataka Siddaramaiah expresses his condolences for death of Jayanagara MLA B N Vijaya Kumar. BJP leader Vijay Kumar died of cardiac arrest on May 4th early morning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X