ಸಚಿವರಾಗಿ ಗೀತಾ, ರೇವಣ್ಣ, ತಿಮ್ಮಾಪುರ ಪ್ರಮಾಣ ವಚನ ಸ್ವೀಕಾರ
ಬೆಂಗಳೂರು, ಸೆಪ್ಟೆಂಬರ್, 01: ಗುಂಡ್ಲುಪೇಟೆ ಶಾಸಕಿ ಗೀತಾ ಮಹದೇವ ಪ್ರಸಾದ್, ಎಚ್.ಎಂ. ರೇವಣ್ಣ ಹಾಗೂ ಆರ್.ಬಿ. ತಿಮ್ಮಾಪುರ ಅವರು ಇಂದು (ಸೆ.1) ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
'ಒನ್ ಇಂಡಿಯಾ' ಜೊತೆ ಸಚಿವೆ ಗೀತಾ ಮಹದೇವ ಪ್ರಸಾದ್ ಮಾತು
ರಾಜಭನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಾಜುಭಾಯಿ ವಾಲಾ ಅವರು ಈ ಮೂವರು ನೂತನ ಸಚಿವರಿಗೆ ಪ್ರಮಾಣ ಬೋಧಿಸಿದರು.
ತಿಮ್ಮಾಪುರ ಹಾಗೂ ರೇವಣ್ಣ ಅವರು ಕ್ಯಾಬಿನೆಟ್ ಸಚಿವರಾಗಿ ಅಧಿಕಾರ ಸ್ವೀಕರಿಸಿದರು. ಇನ್ನು ದಿವಂಗತ ಮಹದೇವಪ್ರಸಾದ್ ಅವರ ಪತ್ನಿ ಗೀತಾ ಮಹದೇವ ಪ್ರಸಾದ್ ಅವರು ರಾಜ್ಯ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿದರು.
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಹುತೇಕ ಎಲ್ಲಾ ಸಚಿವರುಗಳು ಉಪಸ್ಥಿತರಿದ್ದರು.
Comments
hm revanna geeta mahadeva prasad cabinet expansion karnataka government ಎಚ್ ಎಂ ರೇವಣ್ಣ ಗೀತಾ ಮಹದೇವ ಪ್ರಸಾದ್ ಸಂಪುಟ ವಿಸ್ತರಣೆ ಕರ್ನಾಟಕ ಸರ್ಕಾರ
English summary
Gundlupet MLA Geeta Mahadev Prasad, MLC H.M. Revanna and RB Timmapur takes oath as minister of Karnataka today (September 1). The swearing ceremony held in Rajbhavan, Bengaluru.