ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು: ಪಟಾಕಿ ಸಿಡಿದು ಗಾಯಗೊಂಡವರ ಸಂಖ್ಯೆ 40ಕ್ಕೆ ಏರಿಕೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 21: ದೀಪಾವಳಿ ಹಬ್ಬ ಸಂಭ್ರಮದಿಂದ ಮುಗಿದಿದೆ. ಆದರೆ ಬೆಳಕಿನ ಹಬ್ಬ ಹಲವರ ಪಾಲಿಗೆ ಕತ್ತಲಾಗಿ ಪರಿಣಮಿಸಿದ್ದು ದುರಂತವೇ ಸರಿ. ದೀಪಾವಳಿಯಂದು ಪಟಾಕಿ ಸಿಡಿಸಿ ಮತ್ತೆ 14 ಜನ ಗಾಯಗೊಂಡಿದ್ದು, ಇದುವರೆಗೂ ಗಾಯಗೊಂಡವರ ಸಂಖ್ಯೆ 40 ಕ್ಕೆ ಏರಿದೆ.

ಬೆಂಗಳೂರು: ಪಟಾಕಿ ಸಿಡಿತ, ಈವರೆಗೆ 11 ಜನರ ಕಣ್ಣಿಗೆ ಗಾಯಬೆಂಗಳೂರು: ಪಟಾಕಿ ಸಿಡಿತ, ಈವರೆಗೆ 11 ಜನರ ಕಣ್ಣಿಗೆ ಗಾಯ

ಅ.19 ರಂದು 11 ಜನರ ಕಣ್ಣಿಗೆ ಗಾಯವಾಗಿ ಬೆಂಗಳೂರಿನ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅ.20 ರಂದೂ ಪಟಾಕಿ ಹುಚ್ಚಿಗೆ ಮತ್ತಷ್ಟು ಜನ ಗಾಯಗೊಂಡಿದ್ದು, ಹಬ್ಬದ ಸಂಭ್ರಮಕ್ಕೆ ಮಂಕುಕವಿದಂತಾಗಿತ್ತು.

Tragic Deepavali: Total 40 people injured by firecrackers in Karnataka

ಪರಿಸರ ಮಾಲಿನ್ಯ ಮತ್ತು ಆರೋಗ್ಯದ ಮೇಲಾಗುವ ದುಷ್ಪರಿಣಾಮವನ್ನು ಮನಗಂಡು ಪಟಾಕಿಯನ್ನು ನಿಷೇಧಿಸುವ ಕುರಿತು ಹಲವೆಡೆಯಿಂದ ಕೂಗು ಕೇಳಿಬರುತ್ತಿರುವುದನ್ನು ಇಲ್ಲಿ ಉಲ್ಲೇಖಿಸಬಹುದು.

English summary
This Deepavali is tragedy for some people. Because till now total 40 people injured by firecrackers in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X