ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ಬಗ್ಗೆ ಪ್ರೀತಿ ಇದ್ದರೆ ಸೆಪ್ಟೆಂಬರ್ 29ಕ್ಕೆ ಸಭೆಗೆ ಬನ್ನಿ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 27: ಸಂಸದರು ಹಾಗೂ ಸಾವಿರದಿನ್ನೂರು ನಾಗರಿಕ ಹಿತರಕ್ಷಣಾ ಸಮಿತಿಗಳು ಒಟ್ಟಾಗಿ ಬೆಂಗಳೂರು ನಗರದ ಪ್ರಮುಖ ಸಮಸ್ಯೆಗಳ ಬಗ್ಗೆ ಒಟ್ಟಾಗಿ ಚರ್ಚೆ ನಡೆಸಲು ಒಂದು ವೇದಿಕೆ ಸಿದ್ಧವಾಗಿದೆ. ಇಂದಿರಾನಗರ ಕ್ಲಬ್ ನ ಕನ್ವೆನ್ಷನ್ ಹಾಲ್ ನಲ್ಲಿ ಸೆಪ್ಟೆಂಬರ್ 29ರಂದು ಬೆಳಗ್ಗೆ 10ಕ್ಕೆ ಯುನೈಟೆಡ್ ಬೆಂಗಳೂರು ಸಹಭಾಗಿತ್ವದಲ್ಲಿ ನಮ್ಮ ಬೆಂಗಳೂರು ಫೌಂಡೇಷನ್ ಸಭೆಯನ್ನು ಆಯೋಜಿಸಿದೆ.

ಸಾರ್ವಜನಿಕ ಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಉಪ ಮುಖ್ಯಮಂತ್ರಿ ಜತೆಗೆ ಚರ್ಚೆ ನಡೆಸಿ, ಕ್ರಮ ತೆಗೆದುಕೊಂಡಿದ್ದನ್ನು ಖಾತ್ರಿ ಪಡಿಸಿಕೊಳ್ಳಲು ಈ ಸಭೆ ಕರೆಯಲಾಗಿದೆ. ಡಾ.ಜಿ.ಪರಮೇಶ್ವರ ಅವರು ಸಾರ್ವಜನಿಕರ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸಬಹುದು ಎಂಬ ನಿರೀಕ್ಷೆ ಇದೆ.

United Bengaluru gears up for the largest Citizen Forum to Protect & Reclaim Bengaluru

* ವಸತಿ ಪ್ರದೇಶಗಳಲ್ಲಿ ವಿಪರೀತ ವಾಣಿಜ್ಯ ಚಟುವಟಿಕೆ ಹಾಗೂ ಕಾನೂನು ಜಾರಿಯಲ್ಲಿ ಆಗುತ್ತಿರುವ ಹಿನ್ನಡೆ

* ಪರಿಸರಕ್ಕೆ ಹಾನಿಯಾಗುವ ಮಾದರಿಯನ್ನು ಅಳವಡಿಸಿರುವುದರ ಬಗ್ಗೆ

ಬನ್ನೇರುಘಟ್ಟ ಉದ್ಯಾನ ಉಳಿವಿಗೆ ಸಂಸದ ರಾಜೀವ್ ಕೇಂದ್ರಕ್ಕೆ ಮೊರೆಬನ್ನೇರುಘಟ್ಟ ಉದ್ಯಾನ ಉಳಿವಿಗೆ ಸಂಸದ ರಾಜೀವ್ ಕೇಂದ್ರಕ್ಕೆ ಮೊರೆ

* ಅಸಮರ್ಪಕ ಕಸ ವಿಲೇವಾರಿಯಿಂದ ಬೆಂಗಳೂರಿನಲ್ಲಿ ಸಾರ್ವಜನಿಕರ ಆರೋಗ್ಯದ ಮೇಲೆ ಆಗುತ್ತಿರುವ ದುಷ್ಪರಿಣಾಮ

* ರಿಯಲ್ ಎಸ್ಟೇಟ್ ಕಾಯ್ದೆ ಸರಿಯಾಗಿ ಜಾರಿಗೆ ತರದೆ ಮನೆ ಖರೀದಿದಾರರ ಹಕ್ಕುಗಳ ಉಲ್ಲಂಘನೆಗೆ ಬಗ್ಗೆ

* ಬೆಂಗಳೂರು ಸುರಕ್ಷತೆಗೆ ಮತ್ತು ಹಳೆಯ ವೈಭವವನ್ನು ಮತ್ತೆ ಪಡೆಯುವುದಕ್ಕೆ ಕಾನೂನು ಮಾರ್ಗಗಳ ಬಗ್ಗೆ ನಾಗರಿಕರಿಗೆ ಇರುವ ಮಾಹಿತಿ ಕೊರತೆ ಬಗ್ಗೆ

ಮಕ್ಕಳ ಮೇಲಿನ ದೌರ್ಜನ್ಯ ತಡೆಯುವಂತೆ ಸಿಎಂಗೆ ರಾಜೀವ್ ಚಂದ್ರಶೇಖರ್ ಮನವಿಮಕ್ಕಳ ಮೇಲಿನ ದೌರ್ಜನ್ಯ ತಡೆಯುವಂತೆ ಸಿಎಂಗೆ ರಾಜೀವ್ ಚಂದ್ರಶೇಖರ್ ಮನವಿ

ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಆ ಮೂಲಕ ಬೆಂಗಳೂರು ನಗರದ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ ತಡೆಯುವುದು ಉದ್ದೇಶವಾಗಿದೆ.

English summary
Namma Bengaluru Foundation in association with United Bengaluru will be organising a Meeting to design a citizen’s agenda to Reclaim and Protect Bengaluru on Saturday, the 29rd September 2018 at 10:00 am in the Convention Hall, Indiranagar Club.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X