ವಿಶ್ವ ಮಧುಮೇಹ ದಿನ ಅಂಗವಾಗಿ ವಿಶೇಷ ವಾಕಥಾನ್
ಬೆಂಗಳೂರು, ನವೆಂಬರ್, 8: ಮಧುಮೇಹ ರೋಗ ಕುರಿತು ಮಕ್ಕಳಲ್ಲಿ ವಿಶೇಷ ಜಾಗೃತಿ ಮೂಡಿಸುವ ಸಲುವಾಗಿ ಶಿವಜ್ಯೋತಿ ಸ್ವಯಂ ಸೇವಾ ಸಂಸ್ಥೆ ಭಾನುವಾರ (13ನೇ ನವೆಂಬರ್) ರಂದು ಕಬ್ಬನ್ ಪಾರ್ಕ್ ನಲ್ಲಿ ವಿಶೇಷ ವಾಕಥಾನ್ ಆಯೋಜಿಸಿದೆ.
ಮಧುಮೇಹದ ಕುರಿತು ಮಕ್ಕಳಿಗೆ ಶಿಕ್ಷಣ ನೀಡುವುದರ ಜತೆಗೆ ಜಾಗೃತಿಯನ್ನೂ ಸಹ ಮೂಡಿಸಬೇಕಿದೆ. ಇದರಿಂದ ರೋಗದ ಕುರಿತ ಲಕ್ಷಣಗಳು, ಮುಂಜಾಗ್ರತಾ ಕ್ರಮಗಳ ಬಗ್ಗೆ ಮಕ್ಕಳು ಜ್ಞಾನ ಬೆಳೆಸಿಕೊಳ್ಳುತ್ತಾರೆ ಎಂದು ಸಂಸ್ಥೆ ತಿಳಿಸಿದೆ.

ಕೇವಲ ಮಕ್ಕಳಲ್ಲಷ್ಟೇ ಅಲ್ಲದೇ. ಸಾರ್ವಜನಿಕರಲ್ಲೂ ಈ ಬಗ್ಗೆ ಜಾಗೃತಿ ಮೂಡಿಸಬೇಕಾದ ಅವಶ್ಯಕತೆ ಇದೆ. ನಡೆಯುವುದರಿಂದ ದೊರೆಯುವ ಪ್ರಯೋಜನಗಳ ಕುರಿತಾಗಿಯೂ ಸಹ ವಾಕಾಥಾನ್ ನಿಂದ ಅರಿವು ಮೂಡಿಸುವ ಪ್ರಯತ್ನ ಇದಾಗಿದೆ ಎಂದು ಸಂಸ್ಥೆ ಹೇಳಿದೆ.
ನೀವು ಸಹ ವಾಕಾಥಾನ್ ನಲ್ಲಿ ಭಾಗವಹಿಸಿ, ಉತ್ತಮ ಆರೋಗ್ಯ, ಮಾನಸಿಕ ಸ್ಥೈರ್ಯ, ಸಮುದಾಯ ಸಹಕಾರ ಮತ್ತು ಮಧುಮೇಹವನ್ನು ನಿಯಂತ್ರಿಸುವ ಕ್ರಮಗಳ ಬಗ್ಗೆ ಗಮನ ಹರಿಸಬಹುದು ಎಂದು ಸಂಸ್ಥೆ ತಿಳಿಸಿದೆ.
ಭಾನುವಾರ ಬೆಳಿಗ್ಗೆ 8:30ಕ್ಕೆ ಕಬ್ಬನ್ ಪಾರ್ಕ್ ನಲ್ಲಿ ವಾಕಥಾನ್ ಆರಂಭವಾಗಲಿದೆ. ಹೆಚ್ಚಿನ ಮಾಹಿತಿಗಾಗಿ ರಾಕೇಶ್ -9538924319 ಇವರನ್ನು ಸಂಪರ್ಕಿಸಬಹುದು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications