ತಂಬಾಕುವಿರೋಧಿ ದಿನಕ್ಕಾಗಿ ಮೇ 31 ರಂದು ವ್ಯಂಗ್ಯಚಿತ್ರ ಪ್ರದರ್ಶನ
ಬೆಂಗಳೂರಿಗರಲ್ಲೂ ತಂಬಾಕಿನ ಮಾರಕ ಪರಿಣಾಮಗಳ ಬಗ್ಗೆ ಪ್ರಜ್ಞೆ ಮೂಡಿಸುವ ಸಲುವಾಗಿ ನಾಳೆ (ಮೇ 31) ಬೆಳಗ್ಗೆ 5 ಗಂಟೆಯಿಂದ 7 ಗಂಟೆಯವರೆಗೆ ವ್ಯಂಗ್ಯಚಿತ್ರ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಬೆಂಗಳೂರು, ಮೇ 30: ನಾಳೆ ವಿಶ್ವ ತಂಬಾಕುವಿರೋಧಿ ದಿನ (ಮೇ 31). ತಂಬಾಕು ಮತ್ತು ಅದರ ಉತ್ಪನ್ನಗಳಿಂದ ಆರೋಗ್ಯಕ್ಕಾಗುವ ಹಾನಿಯ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಈ ದಿನವನ್ನು ಆಚರಿಸಲಾಗುತ್ತದೆ.[ಶಂಕರ್ ಕಾರ್ಟೂನಿಸ್ಟ್ ಮತ್ತು ಸೊಗಸಾದ ಕಾಫಿ ಪರಿಮಳ]
ಬೆಂಗಳೂರಿಗರಲ್ಲೂ ತಂಬಾಕಿನ ಮಾರಕ ಪರಿಣಾಮಗಳ ಬಗ್ಗೆ ಪ್ರಜ್ಞೆ ಮೂಡಿಸುವ ಸಲುವಾಗಿ ನಾಳೆ (ಮೇ 31) ಬೆಳಗ್ಗೆ 5 ಗಂಟೆಯಿಂದ 7 ಗಂಟೆಯವರೆಗೆ ವ್ಯಂಗ್ಯಚಿತ್ರ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.[ತಂಬಾಕು ಬಳಕೆ ನಿಯಂತ್ರಣ : ಕನ್ನಡಿಗ ಡಾ.ವಿಶಾಲ್ರಾವ್ ಅವರಿಗೆ ಪ್ರತಿಷ್ಠಿತ ವಿಲ್ಕೆನ್ಫೆಲ್ಡ್ ಪ್ರಶಸ್ತಿ]

ಪ್ರಖ್ಯಾತ ವ್ಯಂಗ್ಯಚಿತ್ರಕಾರ ಶಂಕರ್ ಅವರ ಶಂಕರ್ ಕಾರ್ಟೋನಿಸ್ಟ್ ಕೆಫೆ ವತಿಯಿಂದ ಆಯೋಜಿಸಲಾಗಿರುವ ಈ ಕಾರ್ಯಕ್ರಮ ಬನಶಂಕರಿಯ ಬಿಡಿಎ ಕಾಂಪ್ಲೆಕ್ಸ್ ನ ವೈಭವ್ ಹೊಟೆಲ್ ಬಳಿಯ ಫೂಟ್ ಪಾತ್ ಗ್ಯಾಲರಿಯಲ್ಲಿ ನಡೆಯಲಿದೆ.[ತಂಬಾಕು ಬೇಕಿದ್ರೆ ಸೇವಿಸಿ, ದುಷ್ಪರಿಣಾಮ ನೀವೇ ಅನುಭವಿಸಿ!]
ಈಗಾಗಲೇ ಪ್ರತಿವರ್ಷ ಲಕ್ಷಾಂತರ ಜನರು ತಂಬಾಕು ಸೇವನೆಯಿಂದಾಗಿ ಮಾರಕ ರೋಗಗಳಿಗೆ ತುತ್ತಾಗಿ ಸಾವಿಗೀಡಾಗುತ್ತಿದ್ದಾರೆ. ಇವುಗಳ ಕುರಿತು ಜಾಗೃತಿ ಮೂಡಿಸುವ ಸಣ್ಣ ಪ್ರಯತ್ನ ಇದಾಗಿದೆ. ಪ್ರದರ್ಶನದಲ್ಲಿ ಆಸಕ್ತರು ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ 9591778231 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.[ಧೂಮಪಾನ ಮಾಡುವುದು ಬಿಡುವುದು ನಿಮ್ಮಿಷ್ಟ!]
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications