ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚರ್ಚ್‌ಗೆ ಪ್ರಾರ್ಥನೆಗೆಂದು ತೆರಳಿದ್ದ ಯುವಕ ಹೆಣವಾಗಿ ಬಂದ

|
Google Oneindia Kannada News

ಬೆಂಗಳೂರು, ಡಿಸೆಂಬರ್ 28: ಚರ್ಚ್‌ಗೆ ಪ್ರಾರ್ಥನೆಗೆಂದು ತೆರಳಿದವ ಹೆಣವಾಗಿ ಬಂದ ಘಟನೆ ಬೆಂಗಳೂರಲ್ಲಿ ನಡೆದಿದೆ.

ಜಗದೀಶ್ ಮೃತರು, ರಾತ್ರಿ ಚರ್ಚ್‌ಗೆ ತೆರಳಿದ್ದ ಈತ ಮಧ್ಯರಾತ್ರಿಯಾದರೂ ಮನೆಗೆ ಬಾರದಿದ್ದ ಕಾರಣ ಕುಟುಂಬದವರು ಆತನನ್ನು ಹುಡುಕಿಕೊಂಡು ಹೋಗಿದ್ದಾರೆ, ಚರ್ಚ್‌ನ ಸ್ವಲ್ಪವೇ ದೂರದಲ್ಲಿ ಜಗದೀಶ್ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದ್ದು, ಬಳಿಕ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ ಆದರೆ ಅಷ್ಟರೊಳಗೆ ಆತನ ಪ್ರಾಣಪಕ್ಷಿ ಹೋಗಿತ್ತು.

 Young man murdered near church in bengaluru

ರಕ್ತದ ಮಡುವಿನಲ್ಲಿದ್ದರೂ ಹೆಂಡತಿಗೆ ಕರೆ ಮಾಡಿ ನನ್ನನ್ನು ಬದುಕಿಸು ಎಂದಿದ್ದ ಸೈಯದ್ ರಕ್ತದ ಮಡುವಿನಲ್ಲಿದ್ದರೂ ಹೆಂಡತಿಗೆ ಕರೆ ಮಾಡಿ ನನ್ನನ್ನು ಬದುಕಿಸು ಎಂದಿದ್ದ ಸೈಯದ್

ಜಗದೀಶ್ ಮದ್ಯಪಾನ ಮಾಡಿದ್ದ, ಆತನಿಗೆ ಪರಿಚಯಸ್ಥನಾಗಿದ್ದ ಅರುಣ್ ಎಂಬುವವನ ಜೊತೆ ವಾದವಾಗಿದೆ, ಜಗಳ ವಿಕೋಪಕ್ಕೆ ತೆರಳಿ ಅಲ್ಲೇ ಇದ್ದ ರಾಡ್‌ನಿಂದ ಅರುಣ್ ಮೇಲೆ ಹಲ್ಲೆ ಮಾಡಿದ್ದಾನೆ. ಹಲ್ಲೆ ಬಳಿಕ ಅರುಣ್ ಪರಾರಿಯಾಗಿದ್ದಾನೆ. ಡಿಜೆ ಹಳ್ಳಿ ಪೊಲೀಸರು ಈಗಾಗಲೇ ಅರುಣ್ ಸೇರಿ ನಾಲ್ಕು ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

English summary
Jagadish murdered near church in Bengaluru
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X