ಬೆಳಗಾವಿ: ಬಾವಿಯಲ್ಲಿ ಮುಳುಗಿ ಮೂವರು ಕಂದಮ್ಮಗಳು ಸಾವು
ಬೆಳಗಾವಿ, ಅಕ್ಟೋಬರ್ 30: ಬಾವಿಯಲ್ಲಿ ಮುಳುಗಿ ಮೂವರು ಬಾಲಕಿಯರು ದಾರೂಣವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯರಗಟ್ಟಿ ಬಳಿಯ ಗೂಳಿಬಸವೇಶ್ವರ ದೇವಸ್ಥಾನದ ಹತ್ತಿರ ನಡೆದಿದೆ.
6 ವರ್ಷದ ಪೂಜಾ ಶಿವಾನಂದ ಹಸಬಿ, ಪುಸ್ಪಾ ಶಿವಾನಂದ ಹಸಬಿ(4) ಮತ್ತು ಎರಡು ವರ್ಷದ ಚೇತನಾ ಶಿವಾನಂದ ಹಸಬಿ (2) ಮೃತ ಬಾಲಕಿಯರಾಗಿದ್ದಾರೆ. ಭಾನುವಾರ ಸಂಜೆಯ ಹೊತ್ತಿಗೆ ಬಾವಿಯ ಪಕ್ಕ ಆಟವಾಡಲು ತೆರಳಿದ್ದಾಗ ಈ ಮೂವರು ಬಾಲಕಿಯರು ಕಾಲು ಜಾರಿ ಬಾವಿಯೊಳಗೆ ಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನು ಮಕ್ಕಳು ಮನೆ ಬಾರದಿದ್ದಾಗ ಮಕ್ಕಳನ್ನ ಪಾಲಕು ಹುಡುಕಲು ಶುರುಮಾಡಿದ್ದಾರೆ. ಬಾವಿ ಹತ್ತಿರ ಹೋಗಿ ನೋಡಿದಾಗ ಚೇತನಾ ಎಂಬ ಬಾಲಕಿಯ ಶವ ಬಾವಿಯಲ್ಲಿ ತೇಲಾಡುತ್ತಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ.
ಇನ್ನೂ ಇಬ್ಬರ ಬಾಲಕಿಯರ ಮೃತ ದೇಹದ ಪತ್ತೆಗಾಗಿ ಗ್ರಾಮಸ್ಥರು ಶೋಧ ಕಾರ್ಯ ನಡೆಸಿದ್ದಾರೆ. ವಿಷಯ ತಿಳಿದ ತಕ್ಷಣ ಮುರಗೋಡ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications