ಆಂಬಿಡೆಂಟ್ ಪ್ರಕರಣ ಸಿಬಿಐಗೆ ಒಪ್ಪಿಸಿ: ಸಿಟಿ ರವಿ
ಬೆಳಗಾವಿ, ಡಿಸೆಂಬರ್ 19: ಆಂಬಿಡೆಂಟ್ ಪ್ರಕರಣದ ಸಿಬಿಐಗೆ ಒಪ್ಪಿಸಿದರೆ ಈಗಿರುವ ಮೂರು-ನಾಲ್ಕು ಸಚಿವರು ಸ್ಥಾನ ಕಳೆದುಕೊಳ್ಳಬೇಕಾಗುತ್ತದೆ ಎಂದು ಬಿಜೆಪಿ ಶಾಸಕ ಸಿಟಿ.ರವಿ ಹೇಳಿದರು.
ಅಧಿವೇಶನದಲ್ಲಿ ಆಂಬಿಡೆಂಟ್ ಪ್ರಕರಣದ ವಿಷಯವಾಗಿ ಸರ್ಕಾರವನ್ನು ಕುಟುಕಿದ ಅವರು, 'ಆಂಬಿಡೆಂಟ್ ಪ್ರಕರಣದಲ್ಲಿ ಹಣ ಕಳೆದುಕೊಂಡ ಜನರಿಗೆ ನ್ಯಾಯ ಒದಗಿಸಬೇಕಾದ ಪೊಲೀಸರೇ ಲಂಚ ಪಡೆದಿದ್ದಾರೆ ಎಂಬ ಸುದ್ದಿ ಇದೆ ಎಂದು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣ ಪಡೆದು ಅಪರಾಧಿಗಳ ರಕ್ಷಣೆಗೆ ಪೊಲೀಸರೆ ನಿಂತಿದ್ದಾರೆ, ಇದು ಬಹಳ ಗಂಭೀರ ವಿಚಾರ ಎಂದು ಹೇಳಿದರು.

ಆಂಬಿಡೆಂಟ್ ಪ್ರಕರಣದ ಬಗ್ಗೆ ಸದನದಲ್ಲಿ ಚರ್ಚೆ ಮಾಡಲು ಅವಕಾಶ ಕೇಳಿದ್ದೇವೆ. ಪ್ರಕರಣದಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳು, ಮೂರ್ನಾಲ್ಕು ಸಚಿವರು ಸಹ ಭಾಗಿಯಾಗಿದ್ದಾರೆ ಎಂದು ಹೇಳಿದರು.
ಆಂಬಿಡೆಂಟ್ ಪ್ರಕರಣವನ್ನು ಸರ್ಕಾರವು ಸಿಬಿಐಗೆ ಒಪ್ಪಿಸಬೇಕು ಎಂದು ಬಿಜೆಪಿಯ ಆಗ್ರಹವಾಗಿದೆ, ಸಿಬಿಐಗೆ ಪ್ರಕರಣ ಒಪ್ಪಿಸಿದರೆ ಸತ್ಯಾಂಶ ಹೊರಬರಲಿದೆ ಎಂದು ಅವರು ಹೇಳಿದರು.
More From
-
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ -
ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ, ವಿಶೇಷವೇನು -
ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ಅನುಮತಿ ಕೊಟ್ಟ ಅಮೆರಿಕ












Click it and Unblock the Notifications