ಮಾಸ್ಕ್ ಧರಿಸಿದವರನ್ನು ಕಂಡ್ರೆ ರಾಮಾಯಣ ನೆನಪಾಗುತ್ತೆ ಅಂದಿದ್ದೇಕೆ ಸಂಸದ ಹೆಗಡೆ?
ಬೆಳಗಾವಿ, ಆಗಸ್ಟ್ 19: ಮಾಸ್ಕ್ ಧರಿಸಿದವರನ್ನು ನೋಡಿದರೆ ನನಗೆ ರಾಮಾಯಣ ನೆನಪಾಗುತ್ತಿದೆ ಎಂದು ಹೇಳುವ ಮೂಲಕ ಮತ್ತೊಮ್ಮೆ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ವಿವಾದದ ಸುಳಿಗೆ ಸಿಲುಕಿದ್ದಾರೆ.
Recommended Video
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ ಹುಬ್ಬಳ್ಳಿ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊರೊನಾ ವಿಚಾರದಲ್ಲಿ ನಮಗೆ ಸುಮ್ಮನೆ ಹೆದರಿಸಿದ್ದಾರೆ. ಈ ಕೊರೊನಾ ಅಂಥ ವೈರಾಣು ಏನಲ್ಲ. ತಪ್ಪು ತಿಳಿದುಕೊಳ್ಳಬೇಡಿ ತಮಾಷೆಗೆ ಹೇಳುತ್ತಿರುವೆ ಎಂದರು.
ಎಲ್ಲರನ್ನು ನೋಡಿದಾಗ ನನಗೆ ತುಂಬಾ ರಾಮಾಯಣ ನೆನಪಾಗುತ್ತೆ, ಮಾಸ್ಕ್ ಹಾಕಿಕೊಂಡವರನ್ನು ಸಂಸದ ಅನಂತಕುಮಾರ್ ಹೆಗಡೆ ಕಪಿಗಳಿಗೆ ಹೋಲಿಸಿದ್ದಾರೆ. ಮಾತು ಮುಂದುವರೆಸಿ, ಕೊರೊನಾ ಬಗ್ಗೆ ಜಾಸ್ತಿ ಹೆದರಬೇಕಿಲ್ಲ. ಅದರ ಜೊತೆಯೇ ಜೀವನ ಮಾಡಬೇಕಿದೆ ಎಂದು ಹೇಳಿದರು.

ಕೊರೊನಾ ಭ್ರಮೆಯಲ್ಲಿ ಬದುಕುವುದು ಬೇಡ. ನೆಗಡಿ, ಕೆಮ್ಮು ಜ್ವರದಂತೆ ಕೊರೊನಾ ಕೂಡ ಒಂದು ರೋಗ. ಕೊರೊನಾ ವೈರಸ್ ಗೆ ಹೆದರಿದರೆ ದೇಶ ಆರ್ಥಿಕವಾಗಿ ದಿವಾಳಿ ಆಗುತ್ತದೆ ಎಂದರು. ಸಂಸದರ ಭಾಷಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications