"ಮನೆ ಕಟ್ಟಿಕೊಡದಿದ್ದರೆ ಈ ಸರ್ಕಾರವನ್ನೇ ಕೆಡವುತ್ತೇನೆ": ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ, ಆಗಸ್ಟ್ 13: "ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಮನೆ ಕಟ್ಟಿಸಿಕೊಡದಿದ್ದರೆ ಸರ್ಕಾರವನ್ನೇ ಕೆಡವುತ್ತೇನೆ" ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಅರಭಾವಿ ಮತಕ್ಷೇತ್ರದ ವಿವಿಧ ಹಳ್ಳಿಗಳಲ್ಲಿ ಪ್ರವಾಸ ಮಾಡಿದ ಶಾಸಕರು, ಸೋಮವಾರ ಘಟಪ್ರಭಾ ನದಿ ದಂಡೆಯ ಮೂಡಲಗಿ ತಾಲೂಕಿನ ತಿಗಡಿ ಗ್ರಾಮಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ, ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
"ಪ್ರವಾಹದಲ್ಲಿ ಕಳೆದುಕೊಂಡಿರುವ ನಿಮಗೆ ಮನೆಗಳನ್ನು ಕಟ್ಟಿಸಿಕೊಡುವ ಜವಾಬ್ದಾರಿ ನಮ್ಮದು. ಮನೆ ಕಟ್ಟಿಕೊಡಲಿಲ್ಲ ಅಂದರೆ ಈ ಸರ್ಕಾರವನ್ನೇ ಕೆಡವುತ್ತೇನೆ' ಎಂದು ತಮ್ಮ ಸರ್ಕಾರದ ವಿರುದ್ಧವೇ ಗುಡುಗಿ, ಜನರಿಗೂ ಭರವಸೆ ನೀಡಿದ್ದಾರೆ. ಅವರ ಹೇಳಿಕೆಯ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮೊನ್ನೆಯಷ್ಟೇ ನಿರಾಶ್ರಿತರಿಗೆ ಐದು ಸಾವಿರ ಮನೆ ಕಟ್ಟಿಸಿಕೊಡುವ ಆಲೋಚನೆಯಿದ್ದು, ಇದಕ್ಕಾಗಿ 15 ಕೋಟಿ ರೂಪಾಯಿ ಸಂಗ್ರಹ ಮಾಡುತ್ತಿರುವ ಕುರಿತು ಹೇಳಿದ್ದರು.
More From
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ವಾಸ್ತು ಪ್ರಕಾರ ನಿಮ್ಮ ಮನೆಯಲ್ಲಿ ಪಾರ್ಕಿಂಗ್ ಮತ್ತು ವರಾಂಡಾ ಯಾವ ದಿಕ್ಕಿನಲ್ಲಿ ಇರಬೇಕು? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications