ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿಯಲ್ಲಿ ಪಲ್ಟಿಯಾದ KSRTC ಬಸ್: ಇಬ್ಬರ ದುರ್ಮರಣ

|
Google Oneindia Kannada News

ಬೆಳಗಾವಿ, ಜುಲೈ 14: ಕೆಎಸ್ ಆರ್ ಟಿಸಿಗೆ ಸೇರಿದ ಬಸ್ಸೊಂದು ಪಲ್ಟಿಯಾದ ಪರಿಣಾಮ ಇಬ್ಬರು ದುರ್ಮರಣಕ್ಕೀಡಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿಯಿಂದ ಉಡುಪಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸು ಬೆಳಗಾವಿಯ ಬಡೇಕೋಳ ಮಠ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು.

ಚಿಕ್ಕಮಗಳೂರಿನಲ್ಲಿ ಪಲ್ಟಿಯಾದ ಬಸ್: 20 ಜನರಿಗೆ ಗಂಭೀರ ಗಾಯಚಿಕ್ಕಮಗಳೂರಿನಲ್ಲಿ ಪಲ್ಟಿಯಾದ ಬಸ್: 20 ಜನರಿಗೆ ಗಂಭೀರ ಗಾಯ

ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಗುರುತು ಪತ್ತೆಯಾಗಿಲ್ಲ.

Belagavi: 2 people died in KSRTC bus accident

ಇತ್ತೀಚೆಗಷ್ಟೇ ಚಿಕ್ಕಮಗಳೂರಿನ ಶೃಂಗೇರಿ ಬಳಿ ಕೆಎಸ್ ಆರ್ ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದರಿಂದ 20 ಜನ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿತ್ತು.

ಈ ಘಟನೆಯಲ್ಲಿ ಬಸ್ಸು ಪಲ್ಟಿಯಾದ ನಂತರ ರಸ್ತೆ ಬದಿಯಲ್ಲಿದ್ದ ದೊಡ್ಡ ಕಲ್ಲೊಂದಕ್ಕೆ ಹೊಡೆದು ನಿಂತಿದ್ದರಿಂದ ಅದು ಪ್ರಪಾತಕ್ಕೆ ಬೀಳದಂತೆ ತಡೆದಿತ್ತು. ಈ ಮೂಲಕ ಭಾರೀ ಅವಘಡವೊಂದು ತಪ್ಪಿತ್ತು.

English summary
2 people died and 4 others injured in a bus accident. KSRTC bus which was departured from Belagavi to Udupi met with an accident in Badekola math villege in Belagavi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X