"ವಿದೇಶದಿಂದ ಬರುತ್ತಿದ್ದರೆ ಜಿಲ್ಲಾಡಳಿತಕ್ಕೆ ಅವರ ಮಾಹಿತಿ ನೀಡಿ'
ಬೆಳಗಾವಿ, ಮಾರ್ಚ್ 18: ಬೆಳಗಾವಿ ಜಿಲ್ಲೆಯ ನಿವಾಸಿಗಳ ಪೈಕಿ ಯಾರಾದರೂ ಉದ್ಯೋಗ, ಶಿಕ್ಷಣ ಮತ್ತಿತರ ಕಾರಣಗಳಿಂದ ಹೊರದೇಶದಲ್ಲಿ ವಾಸಿಸುತ್ತಿದ್ದು, ಸದ್ಯ ಸ್ವದೇಶಕ್ಕೆ ಆಗಮಿಸುತ್ತಿದ್ದರೆ ಅಂತವರ ಹೆಸರು, ವಿಳಾಸ ಮತ್ತಿತರ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ ಬೊಮ್ಮನಹಳ್ಳಿ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮೂಲತಃ ಇದೇ ಜಿಲ್ಲೆಯವರಾಗಿದ್ದು ಉದ್ಯೋಗ, ಶಿಕ್ಷಣ ಅಥವಾ ಇನ್ಯಾವುದೇ ಉದ್ದೇಶದಿಂದ ಹೊರದೇಶಗಳಲ್ಲಿ ಇರುವವರ ಬಗ್ಗೆ ಸಂಬಂಧಿಸಿದ ಕುಟುಂಬದವರು ಮಾಹಿತಿಯನ್ನು ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಕೊರೊನಾ ವೈರಸ್ ಹರಡದಂತೆ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳುವುದಕ್ಕೆ ಸಂಬಂಧಿಸಿದಂತೆ ಮಾತ್ರ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.

ಸ್ವದೇಶಕ್ಕೆ ಆಗಮಿಸುವವರ ಬಗ್ಗೆ ಜಿಲ್ಲಾಧಿಕಾರಿ ಕಚೇರಿ ಅಥವಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಬೆಳಗಾವಿ ಇವರ ಕಚೇರಿಗೆ ಮಾಹಿತಿಯನ್ನು ಒದಗಿಸಬಹುದು.
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ಅಥವಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಿರುವ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ 0831-2424284 ಇದಕ್ಕೆ ಮಾಹಿತಿಯನ್ನು ನೀಡಬಹುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications