22 ಸಾವಿರ ಕೊಳವೆ ಬಾವಿಗಳನ್ನು ಮುಚ್ಚಿದ ಬೆಳಗಾವಿ ಜಿಲ್ಲಾಡಳಿತ
ಝಂಜರವಾಡ ಗ್ರಾಮದಲ್ಲಿ ಇತ್ತೀಚೆಗೆ ಆರು ವರ್ಷದ ಕಾವೇರಿ ಎಂಬ ಬಾಲಕಿ ಸಾವನ್ನಪ್ಪಿದ ಘಟನೆಯಿಂದ ಎಚ್ಚೆತ್ತುಕೊಂಡ ಜಿಲ್ಲಾಡಳಿತದಿಂದ ಕೊಳವೆ ಬಾವಿ ಮುಚ್ಚುವ ಅಭಿಯಾನ ಆರಂಭ.
ಬೆಳಗಾವಿ, ಮೇ 18: ತೆರೆದ ಕೊಳವೆ ಬಾವಿಗಳಲ್ಲಿ ಮಕ್ಕಳು ಬೀಳುತ್ತಿರುವ ಘಟನೆಗಳು ಪುನರಾವರ್ತನೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಇತ್ತೀಚೆಗೆ ಕೈಗೊಂಡಿದ್ದ ಕೊಳವೆ ಬಾವಿ ಮುಚ್ಚುವ ಕಾಯಕದಿಂದಾಗಿ 20 ಸಾವಿರಕ್ಕೂ ಹೆಚ್ಚು ಕೊಳವೆ ಬಾವಿಗಳನ್ನು ಮುಚ್ಚಲಾಗಿದೆ.
ಜಿಲ್ಲೆಯ ಅಥಣಿ ತಾಲೂಕಿನ ಝಂಜರವಾಡ ಗ್ರಾಮದಲ್ಲಿ ಇತ್ತೀಚೆಗೆ ಆರು ವರ್ಷದ ಕಾವೇರಿ ಎಂಬ ಬಾಲಕಿ ತೆರೆದ ಕೊಳವೆ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆಯ ನಂತರ ತುರ್ತು ಕ್ರಮಕ್ಕೆ ಆದೇಶಿಸಿದ ಜಿಲ್ಲಾಡಳಿತ, ಜಿಲ್ಲೆಯಾದ್ಯಂತ ಇರುವ ಕೊಳವೆ ಬಾವಿಗಳನ್ನು ಮುಚ್ಚಲು ಆದೇಶ ನೀಡಿತ್ತು. ಅದರನ್ವಯ 22,511 ತೆರೆದ ಕೊಳವೆ ಬಾವಿಗಳನ್ನು ಮುಚ್ಚಲಾಗಿದೆ.

ಇದಲ್ಲದೆ, ಕೊಳವೆ ಬಾವಿಗಳನ್ನು ಮುಚ್ಚಿಸದೇ ಇರುವ ಆ ಜಾಗದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವುದಾಗಿ ಜಿಲ್ಲಾಧಿಕಾರಿ ಎನ್. ಜಯರಾಮ್ ಎಚ್ಚರಿಕೆ ನೀಡಿದ್ದಾರೆ.
More From
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications