ಬೆಳಗಾವಿ: ಯುವಕರ ಸಮಯಪ್ರಜ್ಞೆಯಿಂದ ತಪ್ಪಿದ ರೈಲು ಅಪಘಾತ
ಬೆಳಗಾವಿ, ಜನವರಿ 12: ಯುವಕರಿಬ್ಬರ ಸಮಯಪ್ರಜ್ಞೆ ಮತ್ತು ಧೈರ್ಯ-ಸಾಹಸಗಳಿಂದಾಗಿ ಸಂಭವಿಸಬಹುದಾಗಿದ್ದ ರೈಲು ಅಪಘಾತವೊಂದು ತಪ್ಪಿದೆ.
ಬೆಳಗಾವಿಯ ಖಾನಾಪುರದಲ್ಲಿ ರಿಯಾಜ್ ಮತ್ತು ತೌಫೀಕ್ ಎಂಬ ಇಬ್ಬರು ಯುವಕರು ಬೈಕ್ನಲ್ಲಿ ಹೋಗುತ್ತಿದ್ದಾಗ ಖಾನಾಪುರದ ಗಾಂಧಿನಗರ ಬಳಿಯ ರೈಲ್ವೆ ಹಳಿಯ ಮೇಲೆ ಬೃಹತ್ ಮರ ಬಿದ್ದಿದ್ದು ಕಂಡಿದ್ದಾರೆ.

ಅದೇ ಸಮಯದಲ್ಲಿ ರೈಲು ವೇಗವಾಗಿ ಅತ್ತಕಡೆಗೇ ಬರುವುತ್ತಿರುವುದನ್ನು ಗಮನಿಸಿದ್ದಾರೆ. ಕೂಡಲೇ ಇಬ್ಬರು ಯುವಕರು ತಮ್ಮ ಅಂಗಿಗಳನ್ನು ಬಿಚ್ಚಿ ಹಳಿಯ ಮೇಲೆ ರೈಲಿಗೆ ಎದುರಾಗಿ ಅಂಗಿಗಳನ್ನು ಗಾಳಿಯಲ್ಲಿ ತೂರುತ್ತಾ ಓಡಿದಿದ್ದಾರೆ. ಯುವಕರ ಸೂಚನೆಯನ್ನು ಗಮನಿಸಿ ರೈಲು ಓಡಿಸುವಾತ ಬ್ರೇಕ್ ಹಾಕಿ ರೈಲು ನಿಲ್ಲಿಸಿದ್ದಾರೆ.
ರೈಲ್ವೆ ಸುರಂಗ ಪ್ರಾರಂಭವಾಗುವ ಸ್ಥಳದಲ್ಲಿಯೇ ಹಳಿಯ ಮೇಲೆ ಬೃಹತ್ ಮರ ಬಿದ್ದಿದ್ದೆ. ಅಕಸ್ಮಾತ್ ರೈಲು ಮರಕ್ಕೆ ಡಿಕ್ಕಿ ಹೊಡೆದಿದ್ದರೆ ಸುರಂಗದ ಗೋಡೆಗೆ ಡಿಕ್ಕಿ ಆಗಿ ಭಾರಿ ಅನಾಹುತವೇ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಯುವಕರಿಬ್ಬರ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ.
ಯುವಕರಿಬ್ಬರ ಧೈರ್ಯಕ್ಕೆ ನೈರುಯತ್ಯ ರೈಲ್ವೆ ಇಲಾಖೆ ಶಹಭಾಸ್ ಹೇಳಿದ್ದು, ಶೌರ್ಯ ಪ್ರಶಸ್ತಿಗೆ ಶಿಫಾರಸ್ಸು ಮಾಡುವುದಾಗಿಯೂ ಹೇಳಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications