ಬೆಳಗಾವಿ: ಯುವಕರ ಸಮಯಪ್ರಜ್ಞೆಯಿಂದ ತಪ್ಪಿದ ರೈಲು ಅಪಘಾತ
ಬೆಳಗಾವಿ, ಜನವರಿ 12: ಯುವಕರಿಬ್ಬರ ಸಮಯಪ್ರಜ್ಞೆ ಮತ್ತು ಧೈರ್ಯ-ಸಾಹಸಗಳಿಂದಾಗಿ ಸಂಭವಿಸಬಹುದಾಗಿದ್ದ ರೈಲು ಅಪಘಾತವೊಂದು ತಪ್ಪಿದೆ.
ಬೆಳಗಾವಿಯ ಖಾನಾಪುರದಲ್ಲಿ ರಿಯಾಜ್ ಮತ್ತು ತೌಫೀಕ್ ಎಂಬ ಇಬ್ಬರು ಯುವಕರು ಬೈಕ್ನಲ್ಲಿ ಹೋಗುತ್ತಿದ್ದಾಗ ಖಾನಾಪುರದ ಗಾಂಧಿನಗರ ಬಳಿಯ ರೈಲ್ವೆ ಹಳಿಯ ಮೇಲೆ ಬೃಹತ್ ಮರ ಬಿದ್ದಿದ್ದು ಕಂಡಿದ್ದಾರೆ.

ಅದೇ ಸಮಯದಲ್ಲಿ ರೈಲು ವೇಗವಾಗಿ ಅತ್ತಕಡೆಗೇ ಬರುವುತ್ತಿರುವುದನ್ನು ಗಮನಿಸಿದ್ದಾರೆ. ಕೂಡಲೇ ಇಬ್ಬರು ಯುವಕರು ತಮ್ಮ ಅಂಗಿಗಳನ್ನು ಬಿಚ್ಚಿ ಹಳಿಯ ಮೇಲೆ ರೈಲಿಗೆ ಎದುರಾಗಿ ಅಂಗಿಗಳನ್ನು ಗಾಳಿಯಲ್ಲಿ ತೂರುತ್ತಾ ಓಡಿದಿದ್ದಾರೆ. ಯುವಕರ ಸೂಚನೆಯನ್ನು ಗಮನಿಸಿ ರೈಲು ಓಡಿಸುವಾತ ಬ್ರೇಕ್ ಹಾಕಿ ರೈಲು ನಿಲ್ಲಿಸಿದ್ದಾರೆ.
ರೈಲ್ವೆ ಸುರಂಗ ಪ್ರಾರಂಭವಾಗುವ ಸ್ಥಳದಲ್ಲಿಯೇ ಹಳಿಯ ಮೇಲೆ ಬೃಹತ್ ಮರ ಬಿದ್ದಿದ್ದೆ. ಅಕಸ್ಮಾತ್ ರೈಲು ಮರಕ್ಕೆ ಡಿಕ್ಕಿ ಹೊಡೆದಿದ್ದರೆ ಸುರಂಗದ ಗೋಡೆಗೆ ಡಿಕ್ಕಿ ಆಗಿ ಭಾರಿ ಅನಾಹುತವೇ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಯುವಕರಿಬ್ಬರ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ.
ಯುವಕರಿಬ್ಬರ ಧೈರ್ಯಕ್ಕೆ ನೈರುಯತ್ಯ ರೈಲ್ವೆ ಇಲಾಖೆ ಶಹಭಾಸ್ ಹೇಳಿದ್ದು, ಶೌರ್ಯ ಪ್ರಶಸ್ತಿಗೆ ಶಿಫಾರಸ್ಸು ಮಾಡುವುದಾಗಿಯೂ ಹೇಳಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications