ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರು ಪೋಲು ಮಾಡಿದ ಹಣವೆಷ್ಟು?
Recommended Video

ಬೆಳಗಾವಿ, ಸೆಪ್ಟೆಂಬರ್. 11: ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರು 24 ಕೋಟಿ ಹಣ ಪೋಲು ಮಾಡಿದ್ದಾರೆ ಎಂದು ಬೆಳಗಾವಿಯಲ್ಲಿ ಆರ್.ಟಿ.ಐ ಕಾರ್ಯಕರ್ತ ಭೀಮಪ್ಪ ಗಡಾದ ಆರೋಪಿಸಿದ್ದಾರೆ.
ಸಿದ್ದರಾಮಯ್ಯ ಸರ್ಕಾರದ ಐದು ವರ್ಷದ ಅವಧಿಯಲ್ಲಿ ಸಚಿವರು ಪ್ರಯಾಣ ಭತ್ಯೆ ರೂಪದಲ್ಲಿ 24 ಕೋಟಿ 28 ಲಕ್ಷ 864 ರುಪಾಯಿ ಖರ್ಚು ಮಾಡಿದ್ದಾರೆ.
ಆರೋಗ್ಯ ಸಚಿವರಾಗಿದ್ದ ಯು.ಟಿ. ಖಾದರ್ 1 ಕೋಟಿ 56 ಲಕ್ಷ ಪಡೆದರೆ, ಅರಣ್ಯ ಇಲಾಖೆ ಸಚಿವರಾಗಿದ್ದ ರಮಾನಾಥ ರೈ 1 ಕೋಟಿ 52 ಲಕ್ಷ ಹಾಗೂ ಕಾನೂನು ಸಚಿವರಾಗಿದ್ದ ಟ.ಬಿ.ಜಯಚಂದ್ರ 99 ಕೋಟಿ 72 ಲಕ್ಷ ಹಣವನ್ನು ಪ್ರಯಾಣ ಭತ್ಯೆಗೆ ಪಡೆದುಕೊಂಡಿದ್ದಾರೆ.

ಈ ಮೂವರು ಅತಿ ಹೆಚ್ಚು ಪ್ರಯಾಣ ಭತ್ಯೆ ಪಡೆದುಕೊಂಡಿದ್ದಾರೆ ಎಂದು ದೂರಿರುವ ಅವರು, ಮಾರುಕಟ್ಟೆಯಲ್ಲಿ ಪ್ರತಿ ಕಿ.ಮೀ. 15 ರುಪಾಯಿ ಗೆ ಇನೋವಾ ಮಾದರಿಯ ಐಷಾರಾಮಿ ಕಾರುಗಳು ಕಡಿಮೆ ದರದಲ್ಲಿ ಬಾಡಿಗೆ ಸಿಗುತ್ತದೆ.
ಆದ್ರೆ ಸರ್ಕಾರಿ ವಾಹನ ಮತ್ತು ಸರ್ಕಾರದ ಇಬ್ಬರು ಚಾಲಕರು ಇದ್ದರೂ ನಮ್ಮ ಸಚಿವರು ಪ್ರತಿ ಕಿ.ಮೀ.ಗೆ 30 ರುಪಾಯಿ ಪ್ರಯಾಣ ಭತ್ಯೆಯನ್ನು ಪಡೆದುಕೊಂಡಿದ್ದಾರೆ. ಹೀಗೆ ಪ್ರಯಾಣ ಭತ್ಯೆ ಹೆಸರಿನಲ್ಲಿ ಸಾರ್ವಜನಿಕ ಹಣ ಪೋಲಾಗುತ್ತಿದೆ ಎಂದು ಭೀಮಪ್ಪ ಗಡಾದ್ ಆರೋಪಿಸಿದ್ದಾರೆ.

ವಿಧಾನಪರಿಷತ್ ಸದಸ್ಯರಿಗೆ ವೇತನ, ದೂರವಾಣಿ ಭತ್ಯೆ, ಕ್ಷೇತ್ರ ಭತ್ಯೆ, ಅಂಚೆ ಭತ್ಯೆ ಸೇರಿ 28.63 ಕೋಟಿ ರೂ, ವೈದ್ಯಕೀಯ ವೆಚ್ಚ 3.22 ಕೋಟಿ ರೂ ಸೇರಿ ಸುಮಾರು 33 ಕೋಟಿ ರೂ. ಪಾವತಿಸಲಾಗಿದೆ. ಈ ಎಲ್ಲ ಭತ್ಯೆ ಸೇರಿ 235 ಕೋಟಿ ರೂ. ಆಗಿದೆ ಎಂದು ಕಳೆದೆರೆಡು ತಿಂಗಳ ಹಿಂದೆ ಭೀಮಪ್ಪ ಗಡಾದ್ ಅವರು ಮಾಹಿತಿ ಹಕ್ಕಿನಡಿ ಪಡೆದ ದಾಖಲೆಯಲ್ಲಿ ತಿಳಿಸಲಾಗಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications