ಬೆಳಗಾವಿ: ನೀರು ಸರಬರಾಜು ಮಂಡಳಿ ಎದುರು ನಗರ ಸೇವಕರ ಧರಣಿ
ಬೆಳಗಾವಿ, ಫೆಬ್ರವರಿ 22 : ನಗರದ ಸಮೀಪ ಬಸವನಕೊಳ್ಳ ಗ್ರಾಮದಲ್ಲಿ 40 ಕೋಟಿ ಖರ್ಚು ಮಾಡಿ ಜಲ ಶುದ್ಧೀಕರಣ ಘಟಕ ನಿರ್ಮಿಸಿದರೂ ಅಸಮರ್ಪಕವಾಗಿ ನೀರು ಪೂರೈಸಲಾಗುತ್ತಿದೆ ಎಂದು ಆರೋಪಿಸಿ ನಗರಸೇವಕರು ನೀರು ಸರಬರಾಜು ಮಂಡಳಿ ಯ ಕಚೇರಿ ಎದುರು ಧರಣಿ ಕುಳಿತಿದ್ದಾರೆ.
ಪಾಲಿಕೆಯ ವಿರೋಧ ಪಕ್ಷದ ನಾಯಕ ದೀಪಕ ಜಮಖಂಡಿ ಡಾ ದಿನೇಶ ನಾಶೀಪುಡಿ ನಗರ ಸೇವಕಿ ಪುಷ್ಪಾ ಪರ್ವತರಾವ ಅವರು ಸಮರ್ಪಕ ನೀರು ಪೂರೈಕೆಗೆ ಆಗ್ರಹಿಸಿ ಧರಣಿ ಕುಳತಿದ್ದಾರೆ.
ಮಾದ್ಯಮಗಳ ಜೊತೆ ಮಾತನಾಡಿದ ದೀಪಕ ಜಮಖಂಡಿ ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಮಹಾಂತೇಶ ನಗರ ಆಂಜನೇಯ ನಗರ,ರಾಮತೀರ್ಥ ನಗರ,ಅಟೋ ನಗರ,ಮಾಳಮಾರುತಿ ಬಡಾವಣೆ,ಕಣಬರ್ಗಿ,ಉಜ್ವಲ ನಗರ ,ಗಾಂಧೀನಗರ ಸೇರಿದಂತೆ ಈ ಭಾಗದ ಸುತ್ತಮುತ್ತಲಿನ ಪ್ರದೇಶಗಳಿಗೆ ಸಮರ್ಪಕವಾಗಿ ನೀರು ಪೂರೈಕೆ ಮಾಡಲು ಬಸವನಕೊಳ್ಳ ಗ್ರಾಮದಲ್ಲಿ ಪ್ರತ್ಯೇಕವಾಗಿ ಜಲ ಶುದ್ಧೀಕರಣ ಘಟಕದ ನಿರ್ಮಾಣ ಮಾಡಲಾಗಿದೆ ಆದರೂ ಈ ಪ್ರದೇಶಗಳಿಗೆ ಹತ್ತು ದಿನಕ್ಕೊಂದು ಬಾರಿ ವಾರದಲ್ಲಿ ಒಂದು ಬಾರಿ ನೀರು ಬಿಡಲಾಗಿತ್ತಿದೆ ಎಂದು ದೀಪಕ ಜಮಖಂಡಿ ಆರೋಪಿಸಿದರು.

ಅಧಿಕಾರಿಗಳು ಫೀಲ್ಡಿಗೆ ಬಾರದೇ ಕಚೇರಿಯಲ್ಲಿ ಕುಳಿತು ಕೆಲಸ ಮಾಡುತ್ತಿದ್ದಾರೆ ನೀರು ಸಾಕಷ್ಟಿದೆ ಲಕ್ಷ್ಮಿ ಟೇಕಡಿಯ ಜಲಶುದ್ಧೀಕರಣ ಘಟಕದಿಂದ ಪ್ರತಿದಿನ ನೀರು ಸರಬರಾಜು ಆಗುತ್ತಿದೆ ಆದ್ರೆ ಬಸವನಕೊಳ್ಳ ಘಟಕ ನಿರ್ಮಾಣ ಆದ್ರೂ ಇಲ್ಲಿಯ ಜನರಿಗೆ ಉಪಯೋಗ ಆಗುತ್ತಿಲ್ಲ ಇದಕ್ಕೆ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣ ಎಂದು ದೀಪಕ ಜಮಖಂಡಿ ಆರೋಪಿಸಿದರು ಸಮಸ್ಯೆಗೆ ಪರಿಹಾರ ಸಿಗೋವರೆಗೆ ಧರಣಿ ನಿಲ್ಸುವದಿಲ್ಲ ಎಂದು ನಗರ ಸೇವಕರು ಎಚ್ಚರಿಸಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications