ಬೆಳಗಾವಿಯ ಕಾಲೇಜ್ಗಳಿಗೆ ಡಿಸಿಎಂ ಅಶ್ವಥ್ ನಾರಾಯಣ ಭೇಟಿ
ಬೆಳಗಾವಿ, ನವೆಂಬರ್ 24: ಬೆಳಗಾವಿಯ ಸರ್ಕಾರಿ ಪಾಲಿಟೆಕ್ನಿಕ್, ಸರ್ದಾರ್ ಕಾಲೇಜು, ಸಂಗೊಳ್ಳಿ ರಾಯಣ್ಣ ಕಾಲೇಜಿಗೆ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ ಭೇಟಿ ನೀಡಿದರು.
ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರತಿ ತರಗತಿಗೂ ಭೇಟಿ ನೀಡಿದ ಡಿಸಿಎಂ ಅಶ್ವಥ್ ನಾರಾಯಣ, ಆಫ್ಲೈನ್ ಕ್ಲಾಸ್ಗೆ ಹಾಜರಾದ ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿದರು.
ಕಾಲೇಜು ಆರಂಭವಾದ ಮೇಲೆ ಏನಾದರೂ ಸಮಸ್ಯೆ ಇದೆಯಾ?, ಕೋವಿಡ್ ಟೆಸ್ಟ್ ಉಚಿತವಾಗಿ ಮಾಡಲಾಗುತ್ತಿದೆಯಾ? ಎಲ್ಲಾ ರೀತಿಯ ಮುಂಜಾಗ್ರತೆ ವಹಿಸಲಾಗಿದೆಯಾ ಎಂದು ವಿದ್ಯಾರ್ಥಿಗಳನ್ನು ವಿಚಾರಿಸಿದರು.

ಕಾಲೇಜು ಉಪನ್ಯಾಸಕರ ಬಳಿಯೂ ಮಾಹಿತಿ ಪಡೆದುಕೊಂಡ ಡಿಸಿಎಂ ಅಶ್ವಥ್ ನಾರಾಯಣ, ಸಂಗೊಳ್ಳಿ ರಾಯಣ್ಣ ಕಾಲೇಜಿನ ನಿರ್ಮಾಣ ಹಂತದ ಕಟ್ಟಡಕ್ಕೂ ಭೇಟಿ ನೀಡಿ, ಪರಿಶೀಲಿಸಿದರು.

ಈ ವೇಳೆ ಕಾಲೇಜ್ ನಿರ್ಮಾಣಕ್ಕೆ ಹೆಚ್ಚಿನ ಜಾಗ ನೀಡುವಂತೆ ಶಾಸಕ ಅನಿಲ್ ಬೆನಕೆ ಡಿಸಿಎಂ ಅವರಲ್ಲಿ ಬೇಡಿಕೆ ಇಟ್ಟರು. ಅದೇ ರೀತಿ ಸರ್ಕಾರಿ ಕಾಲೇಜುಗಳಲ್ಲಿನ ಸಮಸ್ಯೆಗಳ ಇತ್ಯರ್ಥಕ್ಕೆ ಶಾಸಕ ಅನಿಲ್ ಬೆನಕೆ ಮನವಿ ಮಾಡಿದರು. ಈ ಸಮಸ್ಯೆಗಳನ್ನು ಪರಿಹರಿಸುವ ಭರವಸೆಯನ್ನು ಡಿಸಿಎಂ ಅಶ್ವಥ್ ನಾರಾಯಣ ನೀಡಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications