ಪೊಲೀಸ್ ಸಿಬ್ಬಂದಿ ಜೊತೆ ಭೋಜನ ಮಾಡಿದ ಡಿಸಿಎಂ ಪರಮೇಶ್ವರ
ಬೆಳಗಾವಿ, ಡಿಸೆಂಬರ್ 13:ಬೆಳಗಾವಿ ಸುವರ್ಣಸೌಧ ಅಧಿವೇಶನದಲ್ಲಿ ಪೊಲೀಸ್ ಸಿಬ್ಬಂದಿಗೆ ನೀಡುತ್ತಿರುವ ಮಧ್ಯಾಹ್ನದ ಊಟದ ಗುಣಮಟ್ಟವನ್ನು ಖುದ್ದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರೇ ಪರಿಶೀಲಿಸಿದರು.
ಬೆಳಗಾವಿ ಅಧಿವೇಶನ ಸರಾಗವಾಗಿ ನಡೆಯುವುದು, ಇಲ್ಲಿನ ಪ್ರತಿಭಟನಾಕಾರರನ್ನು ನಿಯಂತ್ರಿಸುವುದು ಸೇರಿದಂತೆ ಸುರಕ್ಷತೆ, ಭದ್ರತೆ ಕಾಪಾಡಲು ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ.

ಇವರಿಗೆ ಉತ್ತಮ ಊಟ ವಿತರಿಸುವ ಬಗ್ಗೆ ಪರಮೇಶ್ವರ್ ಅವರು ಪರಿಶೀಲಿಸಿದರು. ಪೊಲೀಸ್ ಸಿಬ್ಬಂದಿಗೆ ಊಟ ವಿತರಿಸುವ ಸ್ಥಳಕ್ಕೆ ದಿಢೀರ್ ಭೇಟಿ ನೀಡಿದ ಅವರು, ಸ್ವತಃ ತಾವೇ ಊಟ ಮಾಡಿದರು. ಇಲ್ಲಿ ನೀಡುತ್ತಿರುವ ಊಟದ ಗುಣಮಟ್ಟದ ಬಗ್ಗೆ ಪೊಲೀಸ್ ಸಿಬ್ಬಂದಿ ಬಳಿ ಮಾಹಿತಿ ಪಡೆದರು.
More From
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications