ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಷ್ಟಕ್ಕೆ ಕಣ್ಣೀರು ಹಾಕುವ ಜಾಯಮಾನ ಡಿಕೆಶಿಯದ್ದಲ್ಲ; ಗುಡುಗಿದ ಲಕ್ಷ್ಮಿ ಹೆಬ್ಬಾಳ್ಕರ್

By ಬೆಳಗಾವಿ ಪ್ರತಿನಿಧಿ
|
Google Oneindia Kannada News

Recommended Video

ಟ್ಯೂಶನ್ ಗೆ ಬರ್ತೀನಿ ವೇಯ್ಟ್ ಮಾಡಿ ಅಂದ್ರು ಲಕ್ಷ್ಮಿ ಹೆಬ್ಬಾಳ್ಕರ್..? | lakshmi hebbalkar

ಬೆಳಗಾವಿ, ಸೆಪ್ಟೆಂಬರ್ 6: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮೇಲೆ ಐಟಿ ಮತ್ತು ಇಡಿ ದಾಳಿ ವಿಚಾರವಾಗಿ ಬೆಳಗಾವಿಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗುಡುಗಿದ್ದಾರೆ.

"ಇಡಿ ದಾಳಿ ಆಗಿದ್ದರಿಂದ ಕಷ್ಟಕ್ಕೆ ಕಣ್ಣೀರು ಹಾಕುವ ಜಾಯಮಾನ ಡಿಕೆಶಿಯದ್ದಲ್ಲ. ಹಿರಿಯರ ಪೂಜೆಗೆ ಹೋಗಲು ಅಧಿಕಾರಿಗಳು ಅವಕಾಶ ಮಾಡಿಕೊಡದ ಹಿನ್ನೆಲೆಯಲ್ಲಿ ಕಣ್ಣೀರು ಹಾಕಿದ್ದಾರೆಯೇ ಹೊರತು ಕಷ್ಟಕ್ಕೆ ಕಣ್ಣೀರು ಹಾಕಿಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಡಿಯೋ ವೈರಲ್: ಸಂತ್ರಸ್ತರಿಗಾಗಿ ಭಿಕ್ಷೆ ಬೇಡಲೂ ಸಿದ್ಧ ಎಂದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ವಿಡಿಯೋ ವೈರಲ್: ಸಂತ್ರಸ್ತರಿಗಾಗಿ ಭಿಕ್ಷೆ ಬೇಡಲೂ ಸಿದ್ಧ ಎಂದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

"ಇಡೀ ದೇಶದಲ್ಲಿ ಜನರಿಗೆ ಗೊತ್ತಿದೆ, ಶಾರದಾ ಚಿಟ್ ಫಂಡ್ ಹಗರಣ ಏನೆಂದು, ಅದರಲ್ಲಿ ಭಾಗಿಯಾಗಿದ್ದವರು ಬಿಜೆಪಿ ಸೇರಿದ್ದಾರೆ. ಬಿಜೆಪಿ ಸೇರಿದ ಬಳಿಕ ಅವರು ಪವಿತ್ರ ಆದರಾ?" ಎಂದು ಪ್ರಶ್ನಿಸಿದ್ದಾರೆ.

DK Shivakumar Wont Cry For Difficulties Said Lakshmi Hebbalkar

ಸದನದೊಳಗೇ ದೊಂಬರಿಗೆ ಅವಮಾನ; ಲಕ್ಷ್ಮಿ ಹೆಬ್ಬಾಳ್ಕರ್ ಗೆ ತಿಳಿವಳಿಕೆ ನೀಡುವವರು ಯಾರಿದ್ದಾರೆ?ಸದನದೊಳಗೇ ದೊಂಬರಿಗೆ ಅವಮಾನ; ಲಕ್ಷ್ಮಿ ಹೆಬ್ಬಾಳ್ಕರ್ ಗೆ ತಿಳಿವಳಿಕೆ ನೀಡುವವರು ಯಾರಿದ್ದಾರೆ?

ಈಗಿರುವ ಕಾಂಗ್ರೆಸ್ ಇಟಾಲಿಯನ್ ಕಾಂಗ್ರೆಸ್ ಆಗಿದೆ. ತತ್ವ ಸಿದ್ಧಾಂತಗಳೇ ಇಲ್ಲ ಎಂಬ ಕೇಂದ್ರ ಸಚಿವ ಸುರೇಶ ಅಂಗಡಿ ಹೇಳಿಕೆಗೆ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ. "ಸುರೇಶ ಅಂಗಡಿ ಅವರ ಹತ್ತಿರ ಟ್ಯೂಷನ್ ತಗೋತೀವಿ" ಎಂದು ವ್ಯಂಗ್ಯ ಮಾಡಿದ್ದಾರೆ.

English summary
MlA Lakshmi Hebbalkar in Belgavi has opposed IT and ED attacks on former minister DK Shivakumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X