ಬೆಳಗಾವಿ : ಭಾರಿ ಕಾವೇರಲಿದೆ ಕಲಾಪ
ಬೆಳಗಾವಿ, ನವೆಂಬರ್ 23 : ಚಳಿಗಾಲದ ಅಧಿವೇಶನ ಇಂದು (ನವೆಂಬರ್ 23) ಎರಡೂ ಸದನದಲ್ಲಿ ಚರ್ಚೆ ಕಾವೇರುವ ಸಂಭವವಿದೆ.
ಅಧಿವೇಶನದ ಪ್ರಮುಖ ಉದ್ದೇಶಗಳಲ್ಲೊಂದಾದ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಬಗ್ಗೆ, ಹಾಗೂ ಇನ್ನಿತರ ವಿಷಯಗಳ ಬಗ್ಗೆ ಉಭಯ ಸದನದಲ್ಲಿ ಮುಖ್ಯಮಂತ್ರಿಗಳು ಸುದೀರ್ಘ ಉತ್ತರ ನಿಡಲಿದ್ದಾರೆ.
ಚಿತ್ರಗಳು : ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

ನಿನ್ನೆ (ನವೆಂಬರ್ 22) ವಿಧಾನಸಭೆಯಲ್ಲಿ ಅಂಗೀಕಾರವಾದ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ಕಾಯ್ದೆ ಮತ್ತು ಬಡ್ತಿ ಮೀಸಲಾತಿ ಕಾಯ್ದೆ ವಿಧಾನಪರಿಷತ್ ನಲ್ಲಿ ಇಂದು (ನವೆಂಬರ್ 23) ಮಂಡನೆ ಆಗಲಿದೆ.
ಇಂದು ಸದನದಲ್ಲಿ ಭಾರಿ ಚರ್ಚೆ, ವಾಗ್ವಾದಗಳು ಜರುಗುವ ಎಲ್ಲ ಮುನ್ಸೂಚನೆಗಳೂ ಇವೆ. ಆದರೆ ಜೆಡಿಎಸ್ ಸದಸ್ಯರು ಈಗಾಗಲೇ ತಾವು ಪ್ರತಿಭಟನೆ ಮಾಡಿ ಸದನದ ಸಮಯ ವ್ಯರ್ಥ ಮಾಡುವುದಿಲ್ಲವೆಂದು ಹೇಳಿರುವ ಕಾರಣ ಹಾಗೂ ಬಿ.ಜೆ.ಪಿ ಸದಸ್ಯರೂ ಕೂಡ ಇದಕ್ಕೆ ಒಪ್ಪಿಗೆ ನೀಡಿರುವುದರಿಂದ ಸದನ ಇಂದು ಸುಸೂತ್ರವಾಗಿ ನಡೆಯುತ್ತದೆ ಎಂಬ ವಿಶ್ವಾಸವಿದೆ.
ಇಂದು ಪ್ರಮುಖವಾಗಿ ಉತ್ತರ ಕರ್ನಾಟಕ ಭಾಗದ ಕಬ್ಬು ಬೆಳೆಗಾರರ ಸಮಸ್ಯೆ, ಕುಡಿಯುವ ನೀರು, ಮಹದಾಯಿ ಯೋಜನೆ, ಹೈದರಾಬಾದ್ ಕರ್ನಾಟಕ ಭಾಗದ ಅಭಿವೃದ್ಧಿಯ ಬಗ್ಗೆ ಚರ್ಚೆ ಆಗಲಿವೆ.
ಉತ್ತರ ಕರ್ನಾಟಕ ಭಾಗದಲ್ಲಿ ವೈದ್ಯಕೀಯ ಎಂಜಿನಿಯರಿಂಗ್ ಕಾಲೇಜುಗಳ ನಿರ್ಮಾಣದ ಬಗೆಗಿನ ಬಹುದಿನಗಳ ಬೇಡಿಕೆಗೆ ಇಂದು ಅನುಮೋದನೆ ಸಿಗಲಿದೆ ಎನ್ನುವ ಆಶಾಭಾವನೆ ಇದೆ.
ಉತ್ತರ ಕರ್ನಾಟಕ ಅಭಿವೃದ್ಧಿ ನಿರ್ಲಕ್ಷ್ಯ, ಮಹಾದಾಯಿ ಯೋಜನೆ, ಬಡ್ತಿ ಮೀಸಲಾತಿ ಕಾಯ್ದೆ ಮತ್ತು ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆಗಳು ಉಭಯ ಸದನದಲ್ಲಿ ಗದ್ದಲಕ್ಕೆ ಕಾರಣವಾಗಬಹುದು.
10 ದಿನಗಳಿಂದ ಸದಸ್ಯರ ಹಾಜರಾತಿ ಕೂಡ ಈ ಬಾರಿ ಅಧಿವೇಶನದ ವಿವಾದಗಳಲ್ಲೊಂದು ಹಾಗಾಗಿ ಪ್ರಮುಖ ಚರ್ಚೆಗಳು ನಡೆಯುತ್ತಿರುವ ಇಂದಾದರೂ (ನವೆಂಬರ್ 23) ಹೆಚ್ಚಿನ ಸದಸ್ಯರು ಕಲಾಪದಲ್ಲಿ ಭಾಗಿಯಾಗುತ್ತಾರೆಯೇ ಕಾದು ನೋಡಬೇಕು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications