ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉತ್ತರ ಕರ್ನಾಟಕ ಅಭಿವೃದ್ಧಿ ಮಾಡಿ, ಡಿಸ್ನಿಲ್ಯಾಂಡ್ ಆಮೇಲೆ: ಯಡಿಯೂರಪ್ಪ

|
Google Oneindia Kannada News

ಬೆಳಗಾವಿ, ಡಿಸೆಂಬರ್ 14: ಮೊದಲು ಉತ್ತರ ಕರ್ನಾಟಕ ಅಭಿವೃದ್ಧಿ ಮಾಡಿ ಅದನ್ನು ಬಿಟ್ಟು ಡಿಸ್ನೀಲ್ಯಾಂಡ್ ಕಟ್ಟಲು ಹೋಗಬೇಡಿ ಎಂದು ವಿರೋಧ ಪಕ್ಷ ನಾಯಕ ಯಡಿಯೂರಪ್ಪ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಈ ಸರ್ಕಾರಕ್ಕೆ ಉತ್ತರ ಕರ್ನಾಟಕಕ್ಕಿಂತಲೂ ಡಿಸ್ನೀಲ್ಯಾಂಡ್ ಹೆಚ್ಚಾಗಿದೆ, ಇದು ನಿರ್ಲಕ್ಷ್ಯದ ಪರಮಾವಧಿ ಎಂದು ಅವರು ಹೇಳಿದರು.

5 ಸ್ಟಾರ್ ಹೋಟೆಲ್ ನಿಂದ ಆಡಳಿತ ನಡೆಸಿದ ಮೊದಲ ಸಿಎಂ ಎಚ್‌ಡಿಕೆ: ಯಡಿಯೂರಪ್ಪ5 ಸ್ಟಾರ್ ಹೋಟೆಲ್ ನಿಂದ ಆಡಳಿತ ನಡೆಸಿದ ಮೊದಲ ಸಿಎಂ ಎಚ್‌ಡಿಕೆ: ಯಡಿಯೂರಪ್ಪ

ನೀರಾವರಿ ಯೋಜನೆಗಳನ್ನು ಮಾಡಿ ಬರ ನೀಗಿಸುವುದು ಬಿಟ್ಟು ಡಿಸ್ನೀಲ್ಯಾಂಡ್ ಮಾಡುತ್ತೇವೆ ಎನ್ನುತ್ತಿರುವುದು ಸರ್ಕಾರದ ಬೇಜವಾಬ್ದಾರಿತನ ತೋರಿಸುತ್ತದೆ. ಯಾವುದಕ್ಕೆ ಆದ್ಯತೆ ಕೊಡಬೇಕು ಎನ್ನುವುದೇ ಈ ಸರ್ಕಾರಕ್ಕೆ ಗೊತ್ತಾಗುತ್ತಿಲ್ಲ ಎಂದು ಅವರು ಯಡಿಯೂರಪ್ಪ ದೂರಿದರು.

First develop North Karnataka then made disneyland: Yeddyurappa

ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಸೋಮವಾರದಿಂದ ಹೋರಾಟ ಮಾಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು.

ಕೆಆರ್ ಎಸ್ ಡಿಸ್ನಿಲ್ಯಾಂಡ್ ಮಾದರಿ ಉದ್ಯಾನ: ಆತಂಕ ಬೇಡ ಎಂದ ಎಚ್‌ಡಿಕೆಕೆಆರ್ ಎಸ್ ಡಿಸ್ನಿಲ್ಯಾಂಡ್ ಮಾದರಿ ಉದ್ಯಾನ: ಆತಂಕ ಬೇಡ ಎಂದ ಎಚ್‌ಡಿಕೆ

ಸರ್ಕಾರವು ಕೆ.ಆರ್‌.ಎಸ್‌ ಅನ್ನು ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿ ಮಾಡುವ ಯೋಜನೆಯನ್ನು ರೂಪಿಸಿದ್ದು, ಡಿಪಿಆರ್ ಸಹ ತಯಾರಿಸಿದೆ.

English summary
Opposition leader BS Yeddyurappa said to karnataka government that first develop north karnataka then made Disneyland. He talked to media in Belgaum.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X