ಬೆಳಗಾವಿಯಲ್ಲಿ ಅಂತರ ರಾಜ್ಯ ಶಾರ್ಪ್ ಶೂಟರ್ ಗಳ ಬಂಧನ
ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿದ ಪೋಲಿಸರು, ವಿಐಪಿ ವ್ಯಕ್ತಿಗಳ ಹತ್ಯೆಗೆ ಸಂಚು ರೂಪಿಸಿದ್ದ ಐದು ಜನ ಶಾರ್ಪ್ ಶೂಟರ್ ಗಳ ನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳಗಾವಿ, ಫೆಬ್ರವರಿ 1: ಬೆಳಗಾವಿ ಪೋಲಿಸರ ಮಿಂಚಿನ ಕಾರ್ಯಾಚರಣೆ ನಡೆಸಿ ಅಂತರಾಜ್ಯ ಶಾರ್ಪ್ ಶೂಟರ್ ಗಳನ್ನು ಬಂಧಿಸಿ ಆತಂಕಕಾರಿ ವಿಷಯವನ್ನು ಬಯಲಿಗೆಳೆದಿದ್ದಾರೆ.
ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿದ ಪೋಲಿಸರು, ವಿಐಪಿ ವ್ಯಕ್ತಿಗಳ ಹತ್ಯೆಗೆ ಸಂಚು ರೂಪಿಸಿದ್ದ ಐದು ಜನ ಶಾರ್ಪ್ ಶೂಟರ್ ಗಳ ನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳಗಾವಿಯ ರೆಕ್ಸ್ ಏನಾಕ್ಸ್ ಲಾಡ್ಜ್ ನಲ್ಲಿ ತಂಗಿದ್ದ ಆಗಂತುಕರು. ಬೆಂಗಳೂರು ವಿಳಾಸ ನೀಡಿ ರೂಂ ಪಡೆದಿದ್ದರು. ಖಚಿತ ಮಾಹಿತಿ ಮೇರೆಗೆ ಲಾಜ್ ಮೇಲೆ ದಾಳಿ ಮಾಡಿದ ಬೆಳಗಾವಿಯ ಪೋಲೀಸರು ಒಟ್ಟು ಐದು ಜನರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
ಅಜ್ಞಾತ ಸ್ಥಳಕ್ಕೆ ಆಗುಂತಕರನ್ನ ಕರೆದೊಯ್ದ ಪೋಲಿಸರು, ಆಗುಂತಕರಿಂದ ೫ ಪಿಸ್ತೂಲ್ ೪೦ ಕ್ಕೂ ಹೆಚ್ಚು ಜೀವಂತ ಗುಂಡುಗಳು ಹಾಗೂ ಜಂಬೆಗಳು ಸೇರಿದಂತೆ ಭಾರಿ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿಚಾರಣೆ ಮುಂದುವರಿದಿದೆ.
ಶಾರ್ಪ್ ಶೂಟರ್ ಗಳ ಬಗ್ಗೆ ನಿನ್ನೆಯೇ ಬೆಳಗಾವಿ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಹೀಗಾಗಿ ಬೆಳಗಾವಿಯ ಎಲ್ಲ ಗಣ್ಯವ್ಯಕ್ತಿಗಳ ಮನೆಗೆ ಭದ್ರತೆ ಒದಗಿಸಿದ್ದ ಪೋಲೀಸರು, ಬೆಳಗಾವಿ ತುಂಬ ಹೈಅಲರ್ಟ್ ಘೋಷಿಸಿ ಆಗಂತುಕರ ಚಲನ ವಲನಗಳ ಮೇಲೆ ನಿಗಾ ವಹಿಸಿದ್ದರು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications