ಡಿವೈಎಸ್ ಪಿ ಗಣಪತಿ ಪ್ರಕರಣದಲ್ಲಿ ಸಿಬಿಐ ಮೊದಲು ಪ್ರಬಲ ಸಾಕ್ಷಿ ಹುಡುಕಲಿ
ಬೆಳಗಾವಿ, ನವೆಂಬರ್ 15 : ಸಚಿವ ಜಾರ್ಜ್ ಈಗಲೇ ರಾಜೀನಾಮೆ ನೀಡೋದು ಉಚಿತ ಅಲ್ಲ, ಸಚಿವ ಜಾರ್ಜ್ ರಾಜೀನಾಮೆಗೆ ಈಗ ಸಮಯ ಅಲ್ಲ ಪ್ರಕರಣದಲ್ಲಿ ಸಿಬಿಐ ಪ್ರಬಲ ಸಾಕ್ಷಿ ಹುಡುಕಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿಧಾನ ಸಭೆಯಲ್ಲಿ ಬುಧವಾರ (ನ.15) ಹೇಳಿದರು.
ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ವೇಳೆಯಲ್ಲಿ ಬುಲೆಟ್ ಸಿಕ್ಕಿದೆ ಎಷ್ಟರ ಮಟ್ಟಿಗೆ ಮಹಜರು ಮಾಡಲಾಗಿದೆ? ಸರ್ಕಾರಕ್ಕೆ ನಾಚಿಕೆಯಾಗಬೇಕು. ಸಾಕ್ಷಿ ನಾಶ ಮಾಡಲು ಹೋಗಿ ಸರಕಾರದಿಂದ ಅಧಿಕಾರ ದುರ್ಬಳಕೆಯಾಗುತ್ತಿದೆ.

ಈ ಅಧಿವೇಶನದಲ್ಲಿ ಸರ್ಕಾರ ಎಸ್ಸಿಎಸ್ಟಿ ನೌಕರರ ಮೀಸಲು ಮುಂದುವರೆಸುವ ವಿಧೇಯಕ ತಂದಿದ್ದಾರೆ. ಈ ವಿಧೇಯಕ ಬಹಳ ದಿನಗಳ ಕಾಲ ಜಾರಿಯಲ್ಲಿ ಇರುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿಧಾನ ಸಭೆಯಲ್ಲಿ ಬುಧವಾರ (ನ.15) ಹೇಳಿದರು.
ಈ ವಿಧೇಯಕ ಬಹಳ ದಿನಗಳ ಕಾಲ ಜಾರಿಯಲ್ಲಿ ಇರಲ್ಲ ನೌಕರರು ಕಾಯ್ದೆ ಪ್ರಶ್ನಿಸಿ ಮತ್ತೆ ಸುಪ್ರೀಂ ಕೋರ್ಟ್ ಗೆ ಹೋಗಬಹುದು ಆಗ ಕಾಯ್ದೆ ಅನೂರ್ಜಿತವಾಗುವ ಸಾಧ್ಯತೆ ಇದೆ. ಎಸ್ಸಿ, ಎಸ್ಟಿ ವರ್ಗದ ವಿರೋಧದಿಂದ ಪಾರಾಗಲು ಈ ವಿಧೇಯಕ ಜಾರಿಗೆ ತರುವ ಪ್ರಯತ್ನದಿಂದ ಎಸ್ಸಿ, ಎಸ್ಟಿ ನೌಕರರ ಹಿತ ಕಾಯಲು ಆಗಲ್ಲ. ವಿಧೇಯ ಮಂಡನೆಗೆ ಕಾನೂನು ಸಲಹೆಯನ್ನು ನೀಡಿದವರು ಯಾರು?, ಮುಂದೆ ಸರ್ಕಾರ ನ್ಯಾಯಾಲಯದಲ್ಲಿ ಛೀಮಾರಿ ಹಾಕಿಸಿಕೊಳ್ಳಲಿದೆ ಎಂದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications