ಬೆಳಗಾವಿಯಲ್ಲಿ ಗುಂಪು ಘರ್ಷಣೆ, 12 ಜನರಿಗೆ ಗಾಯ
ಬೆಳಗಾವಿ, ಸೆಪ್ಟೆಂಬರ್ 29 : ಬೆಳಗಾವಿ ನಗರದ ಖಡಕ್ ಗಲ್ಲಿ ಮತ್ತು ಕಚೇರಿ ರಸ್ತೆಯಲ್ಲಿ ಸೋಮವಾರ ಮಧ್ಯರಾತ್ರಿ ಎರಡು ಗಂಪುಗಳ ನಡುವೆ ಘರ್ಷಣೆ ನಡೆದಿದ್ದು, ಪೊಲೀಸರು ಸೇರಿ 12 ಜನರು ಗಾಯಗೊಂಡಿದ್ದಾರೆ. ಸದ್ಯ, ಪರಿಸ್ಥಿತಿ ನಿಯಂತ್ರಣದಲ್ಲಿದೆ.
ಸೋಮವಾರ ಮಧ್ಯರಾತ್ರಿ 11.30ರ ಸುಮಾರಿಗೆ ಖಡಕ್ ಗಲ್ಲಿ ಮತ್ತು ಕಚೇರಿ ರಸ್ತೆಯಲ್ಲಿ ಎರಡು ಗಂಪುಗಳ ನಡುವೆ ಕಲ್ಲು ತೂರಾಟ ಆರಂಭವಾಯಿತು. ಕಚೇರಿ ರಸ್ತೆಯಲ್ಲಿ ದುಷ್ಕರ್ಮಿಗಳು ಆಟೋವೊಂದಕ್ಕೆ ಬೆಂಕಿ ಹಚ್ಚಿದ್ದು, ಘರ್ಷಣೆ ಹೆಚ್ಚಾಗಲು ಕಾರಣವಾಯಿತು.

ಮೊದಲು ಖಡಕ್ ಗಲ್ಲಿಯಲ್ಲಿನ ಛಾಯಾ ದರ್ಶಿನಿ ಹೋಟೆಲ್ ಮತ್ತು ಕೆಲವು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಯಿತು. ನಂತರ ಈ ಘರ್ಷಣೆ ಕಚೇರಿ ರಸ್ತೆಗೂ ಹಬ್ಬಿ ಅಲ್ಲಿಯೂ ಕಲ್ಲು ತೂರಾಟ ನಡೆಯಿತು. [ಚಿತ್ರ ಕೃಪೆ : ಆಮ್ ಎಬೌಟ್ ಬೆಳಗಾಂ]
ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರು. ಮನೆಗಳ ಮೇಲೆ ಕಲ್ಲು ತೂರಾಟ ನಡೆಯಿತು, ಮಾರುತಿ ಕಾರನ್ನು ಜಖಂಗೊಳಿಸಲಾಯಿತು. ಕಲ್ಲು ತೂರಾಟದಲ್ಲಿ ಪೊಲೀಸ್ ಸಿಬ್ಬಂದಿ ಸಹ ಗಾಯಗೊಂಡರು. [ಬೆಳಗಾವಿ : 334 ಕೋಟಿ ಹೂಡಿಕೆ ಮಾಡಲಿದೆ ಏಕಸ್ ಏರೋಸ್ಪೇಸ್]
Khadak Galli is tensed after stone pelting: Khadak Galli is tensed after stone pelting
There was terrific ston... http://t.co/7dZUKrSyuM
— All About Belgaum (@allaboutbelgaum) September 29, 2015 ಈ ಗುಂಪು ಘರ್ಷಣೆಯಲ್ಲಿ 12 ಜನಗರಿಗೆ ಗಾಯಗಳಾಗಿವೆ. ಖಡಕ್ ಗಲ್ಲಿ, ಕಚೇರಿ ರಸ್ತೆ ಸೇರಿದಂತೆ ನಗರದ ವಿವಿಧ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ. ಉತ್ತರ ವಲಯ ಐಜಿಪಿ ಉಮೇಶ್ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ












Click it and Unblock the Notifications