ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾನು ಎಲ್ಲೂ ಹೋಗಿಲ್ಲ, ಕಾಂಗ್ರೆಸ್ ನಲ್ಲೇ ಇದ್ದೇನೆ: ಲಖನ್ ಜಾರಕಿಹೊಳಿ

|
Google Oneindia Kannada News

Recommended Video

Lok Sabha Elections 2019: ಲಖನ್ ಜಾರಕಿಹೊಳಿ ರಮೇಶ್ ಜಾರಕಿಹೊಳಿ ಬಗ್ಗೆ ಹೇಳಿದ್ದೇನು? | Oneindia Kannada

ಬೆಳಗಾವಿ, ಏಪ್ರಿಲ್ 23: ನಾನು ಎಲ್ಲೂ ಹೋಗಿ ಹಾಳಾಗಿಲ್ಲ ಕಾಂಗ್ರೆಸ್ ಪಕ್ಷದಲ್ಲೇ ಇದ್ದೇನೆ ಎಂದು ಲಖನ್ ಜಾರಕಿಹೊಳಿ ಅವರು ಸ್ಪಷ್ಟಪಡಿಸಿದ್ದಾರೆ.

ರಮೇಶ್ ಜಾರಕಿಹೊಳಿ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ ಬೆನ್ನಲ್ಲೆ ಅವರ ಸಹೋದರ ಲಖನ್ ಅವರು ಸಹ ಪಕ್ಷ ಬಿಡುತ್ತಾರೆಂಬ ಸುದ್ದಿ ಹರಿದಾಡಿತ್ತು, ಅದಕ್ಕೆ ಸಿಟ್ಟಿನಿಂದಲೇ ಪ್ರತಿಕ್ರಿಯಿಸಿರುವ ಲಖನ್ ತಾವು ಪಕ್ಷ ಬಿಟ್ಟು ಹೋಗುವುದಿಲ್ಲ ಎಂದಿದ್ದಾರೆ.

ಸತೀಶ್ ಜಾರಕಿಹೊಳಿಗೆ ತಲೆಕೆಟ್ಟಿದೆ: ರಮೇಶ್ ಜಾರಕಿಹೊಳಿ ಸತೀಶ್ ಜಾರಕಿಹೊಳಿಗೆ ತಲೆಕೆಟ್ಟಿದೆ: ರಮೇಶ್ ಜಾರಕಿಹೊಳಿ

ನಾನು ಕಾಂಗ್ರೆಸ್‌ನಲ್ಲೇ ಇರುತ್ತೇನೆ, ಬೆಳಗಾವಿಯಲ್ಲಿ ಕಾಂಗ್ರೆಸ್ ಗೆಲ್ಲುವುದೇ ನಮ್ಮ ಗುರಿ, ರಮೇಶ್ ಅವರು ಕಾಂಗ್ರೆಸ್‌ ನಲ್ಲಿ ಇದ್ದರಷ್ಟೆ ಅವರಿಗೆ ಬೆಂಬಲ ಎಂದು ಲಖನ್ ಅವರು ಸ್ಪಷ್ಟಪಡಿಸಿದ್ದಾರೆ.

I did not go any where i am in congress: Lakhan Jarkiholi

ರಮೇಶ್ ಜಾರಕಿಹೊಳಿ ಅವರು ಈಗಾಗಲೇ ಪಕ್ಷ ಬಿಟ್ಟು ಹೊರಗೆ ಹೋಗಿ ಬಂದಿದ್ದಾರೆ, ನಾನು ಪಕ್ಷದಲ್ಲೇ ಇರುತ್ತೇನೆ, ಸಿದ್ದರಾಮಯ್ಯ ಅವರೇ ನಮ್ಮ ನಾಯಕರು ಎಂದು ಲಖನ್ ಅವರು ಹೇಳಿದ್ದಾರೆ.

ರಮೇಶ್‌ ಬಿಜೆಪಿ ಸೇರುವ ಸುಳಿವು ಕೊಟ್ಟ ಸತೀಶ್ ಜಾರಕಿಹೊಳಿ ರಮೇಶ್‌ ಬಿಜೆಪಿ ಸೇರುವ ಸುಳಿವು ಕೊಟ್ಟ ಸತೀಶ್ ಜಾರಕಿಹೊಳಿ

ಇಂದು ಮತದಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದ ರಮೇಶ್ ಜಾರಕಿಹೊಳಿ, 'ಸತೀಶ್ ಜಾರಕಿಹೊಳಿ ತಲೆಕೆಟ್ಟವರಂತೆ ಮಾತನಾಡುತ್ತಾರೆ, ಈಗಾಗಲೇ ಒಬ್ಬ ಸಹೋದರನನ್ನು ಹಾಳು ಮಾಡಿದ್ದಾರೆ' ಎಂದಿದ್ದರು.

ಬೆಳಗಾವಿ ಕಾಂಗ್ರೆಸ್‌ನಲ್ಲಿ ಮತ್ತೆ ಭಿನ್ನಮತ ಬಹಿರಂಗಬೆಳಗಾವಿ ಕಾಂಗ್ರೆಸ್‌ನಲ್ಲಿ ಮತ್ತೆ ಭಿನ್ನಮತ ಬಹಿರಂಗ

ಇದಕ್ಕೆ ಪ್ರತಿಕ್ರಿಯಿಸಿದ ಲಖನ್ ಜಾರಕಿಹೊಳಿ, ನಾನು ಎಲ್ಲಿಗೂ ಹೋಗಿಲ್ಲ, ಹಾಳಾಗಿಯೂ ಹೋಗಿಲ್ಲ ಎಂದಿದ್ದಾರೆ.

English summary
Congress leader Lakhan Jarkiholi said, i did not go any where i am in congress and i will be in congress, Siddaramaiah is our leader.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X